Webdunia - Bharat's app for daily news and videos

Install App

ಕೌಟಂಬಿಕ ಕಲಹದಿಂದ ಬೇಸತ್ತು 14 ಮಂದಿಯನ್ನು ಹತ್ಯೆ ಮಾಡಿ ನೇಣಿಗೆ ಶರಣಾದ ಆರೋಪಿ

Webdunia
ಭಾನುವಾರ, 28 ಫೆಬ್ರವರಿ 2016 (11:15 IST)
ನಗರದ ಠಾಣೆ ಪ್ರದೇಶದಲ್ಲಿ ಕೌಟಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ 14 ಮಂದಿಯನ್ನು ಬೀಕರವಾಗಿ ಹತ್ಯೆಗೈದ ಘಟನೆ ಕಾಸರ್‌ವಡವಲಿಯಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿ ಹಸನ್ ಪರೇಕರ್  ದಿನನಿತ್ಯ ಕುಟುಂಬದೊಳಗೆ ನಡೆಯುತ್ತಿದ್ದ ಕಲಹದಿಂದ ಬೇಸರಗೊಂಡು ಚಾಕುವಿನಿಂದ ತನ್ನದೇ ಆದ ಏಳು ಮಕ್ಕಳು ಮತ್ತು ಆರು ಜನ ಮಹಿಳೆಯರನ್ನು ಹತ್ಯೆ ಮಾಡಿ ನಂತರ ತಾನೂ ಕೂಡಾ ನೇಣಿಗೆ ಶರಣಾದ ಹೇಯ ಘಟನೆ ವರದಿಯಾಗಿದೆ.
 
ಘಟನೆಯಲ್ಲಿ ಒಬ್ಬ ಮಹಿಳೆಗೆ ತೀವ್ರವಾದ ಗಾಯಗಳಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments