Webdunia - Bharat's app for daily news and videos

Install App

370ನೇ ವಿಧಿ ರದ್ದಿನಿಂದ ಕಾಶ್ಮೀರದಲ್ಲಿ ಹಿಂಸೆ ಇಳಿಕೆ

Webdunia
ಶನಿವಾರ, 26 ಮಾರ್ಚ್ 2022 (09:02 IST)
ನವದೆಹಲಿ : ಜಮ್ಮು ಹಾಗೂ ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಹಿಂಸಾತ್ಮಕ ಕೃತ್ಯಗಳಲ್ಲಿ ಇಳಿಕೆ ಕಂಡುಬಂದಿದ್ದು,

ಹೂಡಿಕೆ ಪರಿಸರ ನಿರ್ಮಾಣವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ. ಕಾಶ್ಮೀರ ಬಜೆಟ್ ಮಂಡಿಸುವ ಬಗ್ಗೆ ನಡೆದ ಚರ್ಚೆಯಲ್ಲಿ ಮಾತನಾಡಿದ ನಿರ್ಮಲಾ, ‘ಕಾಶ್ಮೀರದಲ್ಲಿ 890 ಕೇಂದ್ರೀಯ ಕಾನೂನು ಅಳವಡಿಸಲಾಗಿದೆ.

ಇದರಿಂದ ಮೊದಲು ಹಕ್ಕುಗಳಿಂದ ವಂಚಿತರಾದವರು ಈಗ ಸರ್ಕಾರಿ ಉದ್ಯೋಗಗಳನ್ನು ಪಡೆಯಬಹುದಾಗಿದೆ.

ಆಸ್ತಿ ಖರೀದಿಸಬಹುದಾಗಿದೆ. ಇದಲ್ಲದೇ ಅನ್ಯಾಯ, ತಾರತಮ್ಯ ಮಾಡುವ 250 ರಾಜ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಕಾಶ್ಮೀರದಲ್ಲಿ ಕೈಗಾರಿಕಾ ಸ್ಥಾಪನೆಯ ಹಾದಿ ಸುಲಭವಾಗಿದ್ದು, ಹೂಡಿಕೆ ಪರಿಸರ ನಿರ್ಮಾಣವಾಗಿದೆ ಎಂದರು.

ಅಲ್ಲದೇ 2021ರಲ್ಲಿ ಕಾಶ್ಮೀರದಲ್ಲಿ ಒಳನುಸುಳುವಿಕೆ ಪ್ರಮಾಣ ಶೇ. 33ಕ್ಕೆ ಇಳಿಕೆಯಾಗಿದೆ. ಕದನ ವಿರಾಮ ಉಲ್ಲಂಘನೆಯಲ್ಲಿ ಶೇ. 90ರಷ್ಟುಇಳಿಕೆ, ಶೇ.61ರಷ್ಟುಭಯೋತ್ಪಾದಕ ಕೃತ್ಯಗಳಲ್ಲಿ ಇಳಿಕೆ ಹಾಗೂ ಉಗ್ರರಿಂದ ಅಪಹರಣಕ್ಕೊಳಗಾಗುವ ಪ್ರಮಾಣ ಶೇ.80 ರಷ್ಟುಇಳಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments