Webdunia - Bharat's app for daily news and videos

Install App

ಹಿಂಸಾಚಾರ ಹಬ್ಬಿರುವ ಬಾಂಗ್ಲಾದಿಂದ ಭಾರತಕ್ಕೆ ಬಂದ 4,315 ಭಾರತೀಯರು

Sampriya
ಗುರುವಾರ, 25 ಜುಲೈ 2024 (19:03 IST)
Photo Courtesy X
ನವದೆಹಲಿ:  ಬಾಂಗ್ಲಾದೇಶದಲ್ಲಿ ಹಬ್ಬಿರುವ ಹಿಂಸಾಚಾರದಿಂದಾಗಿ ಕಳೆದ ನಾಲ್ಕು ದಿನಗಳಲ್ಲಿ 3,087 ವಿದ್ಯಾರ್ಥಿಗಳು ಸೇರಿದಂತೆ 4,315 ಭಾರತೀಯರು ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ.

‌ಇಂಟಿಗ್ರೇಟೆಡ್ ಚೆಕ್ ಪಾಯಿಂಟ್‌ಗಳು (ಐಸಿಪಿಗಳು) ಮತ್ತು ಲ್ಯಾಂಡ್ ಕಸ್ಟಮ್ ಸ್ಟೇಷನ್ (ಎಲ್‌ಸಿಎಸ್) ಮೂಲಕ ಭಾರತಕ್ಕೆ ಪ್ರವೇಶಿಸಿದ ವಿದ್ಯಾರ್ಥಿಗಳಲ್ಲಿ 1,168 ನೇಪಾಳ, 41 ಬಾಂಗ್ಲಾದೇಶ, 66 ಭೂತಾನ್, ಇಬ್ಬರು ಮಾಲ್ಡೀವ್ಸ್ ಮತ್ತು ಕೆನಡಾದಿಂದ ಒಬ್ಬರು ಎಂದು ಬಿಎಸ್‌ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ವಿವಾದಾತ್ಮಕ ಉದ್ಯೋಗ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಿ, ಅರ್ಹತೆ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡುವಂತೆ ಶೇಖ್‌ ಹಸೀನಾ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ನೆರೆಯ ಬಾಂಗ್ಲಾದೇಶದಲ್ಲಿ ಮಾರಣಾಂತಿಕ ಘರ್ಷಣೆಗಳು ಉಂಟಾಗಿವೆ ಈವರೆಗೆ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಬಿಎಸ್‌ಎಫ್ ಪ್ರಧಾನ ಕಚೇರಿಯ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಕೋಲ್ಕತ್ತಾದ ಪೂರ್ವ ಕಮಾಂಡ್‌ನ ವಿಶೇಷ ಡಿಜಿ ರವಿ ಗಾಂಧಿ ಅವರು ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ 'ಕಾರ್ಯಾಚರಣೆ ಎಚ್ಚರಿಕೆ' ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments