Webdunia - Bharat's app for daily news and videos

Install App

ನಕಲಿ ದಾಳಿ ನಡೆಸಿದ ನಾಲ್ವರು ಸಿಬಿಐ ಅಧಿಕಾರಿಗಳು ಅರೆಸ್ಟ್!‌

Webdunia
ಶುಕ್ರವಾರ, 13 ಮೇ 2022 (14:04 IST)
ಹಣ ವಸೂಲಿಗಾಗಿ ಕಂಪನಿಯೊಂದರ ಮೇಲೆ ನಕಲಿ ದಾಳಿ ನಡೆಸಿದ್ದಕ್ಕಾಗಿ ನಾಲ್ವರು ಸಿಬಿಐ ಅಧಿಕಾರಿಗಳನ್ನು ಬಂಧಿಸಲಾಗಿದೆ.
ಸಿಬಿಐನಲ್ಲಿ ಸಬ್‌ ಇನ್‌ ಸ್ಪೆಕ್ಟರ್‌ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಮಿತ್‌ ಗುಪ್ತ, ಪ್ರದೀಪ್‌ ರಾಣಾ, ಅಂಕುರ್‌ ಕುಮಾರ್‌ ಮತ್ತು ಆಕಾಶ್‌ ಅಲವತ್‌ ಅವರನ್ನು ಬಂಧಿಸಲಾಗಿದೆ. ಈ ಘಟನೆ ಬೆನ್ನಲ್ಲೇ ಸಿಬಿಐ ತನ್ನ ನಾಲ್ವರು ಸಬ್‌ ಇನ್‌ ಸ್ಪೆಕ್ಟರ್‌ ಗಳನ್ನು ಸೇವೆಯಿಂದ ವಜಾಗೊಳಿಸಿದೆ.
ಚಂಡೀಗಢ ಮೂಲದ ಉದ್ಯಮಿ ತನ್ನ ಕಂಪನಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೇ ಹಣ ನೀಡುವಂತೆ ಬ್ಲಾಕ್‌ ಮಾಡುತ್ತಿರುವ ಅಧಿಕಾರಿಗಳ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.
ನಾಲ್ವರು ಪೊಲೀಸ್‌ ಅಧಿಕಾರಿಗಳು ಸೇರಿದಂತೆ ೬ ಮಂದಿಯ ತಂಡ ನನ್ನ ಕಚೇರಿಯ ಮೇಲೆ ದಾಳಿ ಮಾಡಿದ್ದು, ಭಯೋತ್ಪಾದಕರಿಗೆ ಹಣ ಪೂರೈಸುತ್ತಿರುವ ಆರೋಪದಲ್ಲಿ ದಾಳಿ ಮಾಡಲಾಗಿದ್ದು, ನಮಗೆ ಹಣ ನೀಡದಿದ್ದಲ್ಲಿ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದರು.
ನನ್ನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ದೂರು ದಾಖಲಿಸಿದ್ದೂ ಅಲ್ಲದೇ ೨೫ ಲಕ್ಷ ರೂ. ವಸೂಲಿ ಮಾಡಿದ್ದಾಗಿ ಉದ್ಯಮಿ ದೂರಿನಲ್ಲಿ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments