Webdunia - Bharat's app for daily news and videos

Install App

ಭೀಕರ ಅಪಘಾತ: ನಾಲ್ಕು ಮಕ್ಕಳು ಸೇರಿ 6 ಜನರ ದುರ್ಮರಣ

Webdunia
ಗುರುವಾರ, 30 ಜೂನ್ 2016 (10:16 IST)
ಆಂಧ್ರದ ಪ್ರಕಾಶಂ ಜಿಲ್ಲೆಯ ಮೇದರಮೆಟ್ಲ ಎಂಬಲ್ಲಿ ನಡೆದ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮಕ್ಕಳು ಸೇರಿದಂತೆ ಒಟ್ಟು ಆರು ಜನರು ದುರ್ಮರಣವನ್ನಪ್ಪಿದ್ದಾರೆ. ಕಾರ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಘಟನೆ ಸಂಭವಿಸಿದೆ. 
 
ವೀರಸ್ವಾಮಿ ಎನ್ನುವವರ ಕುಟುಂಬ ತಿರುಮಲದಿಂದ ಗುಂಟೂರಿಗೆ ಸಾಗುತ್ತಿದ್ದು ಎಂದು ತಿಳಿದು ಬಂದಿದೆ. ರಸ್ತೆ ಬದಿ ನಿಂತಿದ್ದ ಕಾರ್‌ಗೆ ವೇಗವಾಗಿ ಬಂದ ಲಾರಿ ಅಪ್ಪಳಿಸಿದ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
 
ಘಟನೆ ಬಳಿಕ ಕಾರ್ ಚಾಲಕ ಪರಾರಿಯಾಗಿದ್ದು ಪೊಲೀಸರು ಆತನಿಗಾಗಿ ಶೋಧ ನಡೆಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments