Webdunia - Bharat's app for daily news and videos

Install App

ಭೀಕರ ಅಪಘಾತ: ನಾಲ್ಕು ಮಕ್ಕಳು ಸೇರಿ 6 ಜನರ ದುರ್ಮರಣ

Webdunia
ಗುರುವಾರ, 30 ಜೂನ್ 2016 (10:16 IST)
ಆಂಧ್ರದ ಪ್ರಕಾಶಂ ಜಿಲ್ಲೆಯ ಮೇದರಮೆಟ್ಲ ಎಂಬಲ್ಲಿ ನಡೆದ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮಕ್ಕಳು ಸೇರಿದಂತೆ ಒಟ್ಟು ಆರು ಜನರು ದುರ್ಮರಣವನ್ನಪ್ಪಿದ್ದಾರೆ. ಕಾರ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಘಟನೆ ಸಂಭವಿಸಿದೆ. 
 
ವೀರಸ್ವಾಮಿ ಎನ್ನುವವರ ಕುಟುಂಬ ತಿರುಮಲದಿಂದ ಗುಂಟೂರಿಗೆ ಸಾಗುತ್ತಿದ್ದು ಎಂದು ತಿಳಿದು ಬಂದಿದೆ. ರಸ್ತೆ ಬದಿ ನಿಂತಿದ್ದ ಕಾರ್‌ಗೆ ವೇಗವಾಗಿ ಬಂದ ಲಾರಿ ಅಪ್ಪಳಿಸಿದ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
 
ಘಟನೆ ಬಳಿಕ ಕಾರ್ ಚಾಲಕ ಪರಾರಿಯಾಗಿದ್ದು ಪೊಲೀಸರು ಆತನಿಗಾಗಿ ಶೋಧ ನಡೆಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಮುಂದಿನ ಸುದ್ದಿ
Show comments