Webdunia - Bharat's app for daily news and videos

Install App

ಅರ್ಚಕರ ಮದುವೆಯಾದರೆ 4 ಲಕ್ಷ ರೂ. ಬಂಪರ್!

Webdunia
ಶುಕ್ರವಾರ, 20 ಅಕ್ಟೋಬರ್ 2017 (09:21 IST)
ಹೈದರಾಬಾದ್: ಮದುವೆಯಾಗಲು ಹುಡುಗಿ ಸಿಗಲ್ಲ ಎಂದು ಕೊರಗುತ್ತಿದ್ದ ಅರ್ಚಕರ ನೆರವಿಗೆ ತೆಲಂಗಾಣ ಸರ್ಕಾರ ಮುಂದೆ ಬಂದಿದೆ. ‘ಕಲ್ಯಾಣಮಸ್ತು’ ಎಂಬ ಹೊಸ ಯೋಜನೆಯನ್ನು ತರಲು ತೆಲಂಗಾಣ ಸರ್ಕಾರ ಮುಂದಾಗಿದೆ.

 
ಅದರಂತೆ ಅರ್ಚಕರನ್ನು ಮದುವೆಯಾಗುವವರಿಗೆ 3 ಲಕ್ಷ ರೂ. ನಗದು ಮತ್ತು ಮದುವೆ ಖರ್ಚಿಗೆ 1 ಲಕ್ಷ ರೂ. ಸಿಗಲಿದೆ. ಮುಂದಿನ ತಿಂಗಳಿನಿಂದಲೇ ಈ ಯೋಜನೆ ಜಾರಿಗೆ ತರಲು ಸರ್ಕಾರ ಉದ್ದೇಶಿಸಿದೆಯಂತೆ.

ಆದಾಯ ಕಡಿಮೆ ಎನ್ನುವ ಕಾರಣಕ್ಕೆ ಅರ್ಚಕರನ್ನು ಮದುವೆ ಮಾಡಲು ಯುವತಿಯರು ಹಿಂದೇಟು ಹಾಕುತ್ತಾರೆ. ಹೀಗಾಗಿ ದೇವಾಲಯಗಳಲ್ಲಿ ಪೂಜೆ ಮಾಡುವ ಅರ್ಚಕರ ನೆರವಿಗೆ ಬರಲು ಸರ್ಕಾರ ಇಂತಹದ್ದೊಂದು ಯೋಜನೆ ಜಾರಿಗೆ ತರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments