Webdunia - Bharat's app for daily news and videos

Install App

ಅರ್ಚಕರ ಮದುವೆಯಾದರೆ 4 ಲಕ್ಷ ರೂ. ಬಂಪರ್!

Webdunia
ಶುಕ್ರವಾರ, 20 ಅಕ್ಟೋಬರ್ 2017 (09:21 IST)
ಹೈದರಾಬಾದ್: ಮದುವೆಯಾಗಲು ಹುಡುಗಿ ಸಿಗಲ್ಲ ಎಂದು ಕೊರಗುತ್ತಿದ್ದ ಅರ್ಚಕರ ನೆರವಿಗೆ ತೆಲಂಗಾಣ ಸರ್ಕಾರ ಮುಂದೆ ಬಂದಿದೆ. ‘ಕಲ್ಯಾಣಮಸ್ತು’ ಎಂಬ ಹೊಸ ಯೋಜನೆಯನ್ನು ತರಲು ತೆಲಂಗಾಣ ಸರ್ಕಾರ ಮುಂದಾಗಿದೆ.

 
ಅದರಂತೆ ಅರ್ಚಕರನ್ನು ಮದುವೆಯಾಗುವವರಿಗೆ 3 ಲಕ್ಷ ರೂ. ನಗದು ಮತ್ತು ಮದುವೆ ಖರ್ಚಿಗೆ 1 ಲಕ್ಷ ರೂ. ಸಿಗಲಿದೆ. ಮುಂದಿನ ತಿಂಗಳಿನಿಂದಲೇ ಈ ಯೋಜನೆ ಜಾರಿಗೆ ತರಲು ಸರ್ಕಾರ ಉದ್ದೇಶಿಸಿದೆಯಂತೆ.

ಆದಾಯ ಕಡಿಮೆ ಎನ್ನುವ ಕಾರಣಕ್ಕೆ ಅರ್ಚಕರನ್ನು ಮದುವೆ ಮಾಡಲು ಯುವತಿಯರು ಹಿಂದೇಟು ಹಾಕುತ್ತಾರೆ. ಹೀಗಾಗಿ ದೇವಾಲಯಗಳಲ್ಲಿ ಪೂಜೆ ಮಾಡುವ ಅರ್ಚಕರ ನೆರವಿಗೆ ಬರಲು ಸರ್ಕಾರ ಇಂತಹದ್ದೊಂದು ಯೋಜನೆ ಜಾರಿಗೆ ತರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments