ಭತ್ತದ ರಾಶಿ ಮೇಲೆ ನೀರು ಹಾಕಿದ ಹುಡುಗನಿಗೆ ನಾಲ್ವರು ಸೇರಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 19 ನವೆಂಬರ್ 2020 (10:29 IST)
ಗ್ರೇಟರ್ ನೋಯ್ಡಾ : 15 ವರ್ಷದ ಹುಡುಗ ಆಕಸ್ಮಿಕವಾಗಿ ಅಕ್ಕಿ ರಾಶಿ ಮೇಲೆ ನೀರು ಸಿಂಪಡಿಸಿದ್ದಕ್ಕೆ ನಾಲ್ಕು ಜನರು ಸೇರಿ ಆತನಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.

ಸಂತ್ರಸ್ತ ಹುಡುಗ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಅಕ್ಕಿ ರಾಶಿ ಮೇಲೆ ನೀರು ಬಿದ್ದಿದೆ. ಮರುದಿನ ನಾಲ್ಕು ಜನರು ಮಾರುತಿ ಕಾರಿನಲ್ಲಿ  ಹುಡುಗನ ಮನೆ ಬಳಿ ಬಂದು ಕೆಲಸ ಕೊಡುವ ನೆಪದಲ್ಲಿ ಹೊಲಕ್ಕೆ  ಕರೆದೊಯ್ದು ಅಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಳಿಕ ಕಬ್ಬಿಣದ ರಾಡ್ ಮತ್ತು ಬಿದಿರಿನ ಪೈಪ್ ನಿಂದ ಆತನ ಮೇಲೆ ಹಲ್ಲೆ ಮಾಡಿ ಬಲವಂತವಾಗಿ ಮೂತ್ರ ಕುಡಿಸಿದ್ದಾರೆ.

ಈ ಬಗ್ಗೆ ಹುಡುಗನ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದು , ಇನ್ನೊಬ್ಬನಿಗಾಗಿ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ