Webdunia - Bharat's app for daily news and videos

Install App

ಭತ್ತದ ರಾಶಿ ಮೇಲೆ ನೀರು ಹಾಕಿದ ಹುಡುಗನಿಗೆ ನಾಲ್ವರು ಸೇರಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 19 ನವೆಂಬರ್ 2020 (10:29 IST)
ಗ್ರೇಟರ್ ನೋಯ್ಡಾ : 15 ವರ್ಷದ ಹುಡುಗ ಆಕಸ್ಮಿಕವಾಗಿ ಅಕ್ಕಿ ರಾಶಿ ಮೇಲೆ ನೀರು ಸಿಂಪಡಿಸಿದ್ದಕ್ಕೆ ನಾಲ್ಕು ಜನರು ಸೇರಿ ಆತನಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.

ಸಂತ್ರಸ್ತ ಹುಡುಗ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಅಕ್ಕಿ ರಾಶಿ ಮೇಲೆ ನೀರು ಬಿದ್ದಿದೆ. ಮರುದಿನ ನಾಲ್ಕು ಜನರು ಮಾರುತಿ ಕಾರಿನಲ್ಲಿ  ಹುಡುಗನ ಮನೆ ಬಳಿ ಬಂದು ಕೆಲಸ ಕೊಡುವ ನೆಪದಲ್ಲಿ ಹೊಲಕ್ಕೆ  ಕರೆದೊಯ್ದು ಅಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಳಿಕ ಕಬ್ಬಿಣದ ರಾಡ್ ಮತ್ತು ಬಿದಿರಿನ ಪೈಪ್ ನಿಂದ ಆತನ ಮೇಲೆ ಹಲ್ಲೆ ಮಾಡಿ ಬಲವಂತವಾಗಿ ಮೂತ್ರ ಕುಡಿಸಿದ್ದಾರೆ.

ಈ ಬಗ್ಗೆ ಹುಡುಗನ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದು , ಇನ್ನೊಬ್ಬನಿಗಾಗಿ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ