ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿಗೆ ಯತ್ನ: ನಾಲ್ವರು ಉಗ್ರರ ಹತ್ಯೆ

Webdunia
ಸೋಮವಾರ, 5 ಜೂನ್ 2017 (10:20 IST)
ಶ್ರೀನಗರ:ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿಗೆ ಯತ್ನಿಸಿದ್ದ ನಾಲ್ವರು ಉಗ್ರರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ.
 
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಉತ್ತರ ಕಾಶ್ಮೀರದ ಸಂಬಾಲ್ ನ ಸಿಆರ್ ಪಿಎಫ್ ನ 45ನೇ ಬೆಟಾಲಿಯನ್ ಕ್ಯಾಂಪ್ ಮೇಲೆ ದಾಳಿಗೆ ಯತ್ನಿಸಿದಾಗ ಯೋಧರು ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ನಾಲ್ವರು ಭಯೋತ್ಪಾದಕರು ಸೇನೆಯ ಗುಡೇಟಿಗೆ ಬಲಿಯಾಗಿದ್ದಾರೆ.
 
ಸಿಎಆರ್ ಪಿಎಫ್ ಯೋಧರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸಿಆರ್ ಪಿಎಫ್ ಡೆಪ್ಯುಟಿ ಜನರಲ್ ಇನ್ಸ್ ಪೆಕ್ಟರ್ ಎಂ.ದಿನಕರನ್ ತಿಳಿಸಿದ್ದಾರೆ. ಇನ್ನು ಸ್ಥಳದಲ್ಲಿ ನಾಲ್ಕು ಉಗ್ರರ ಶವಗಳು ಪತ್ತೆಯಾಗಿದೆ. ಅಲ್ಲದೆ, ಎಕೆ 47 ರೈಫಲ್ಸ್ ಗಳು, 1 ಯುಬಿಜಿಎಲ್ ಮತ್ತು ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments