300 ಅಡಿ ಆಳದ ಗಣಿಗಾರಿಕೆಯಲ್ಲಿ ಸಿಲುಕಿದ ನಾಲ್ವರು!

Webdunia
ಭಾನುವಾರ, 15 ಮೇ 2022 (16:43 IST)

ಗಣಿಗಾರಿಕೆ ವೇಳೆ ನಾಲ್ವರು 300 ಅಡಿ ಆಳದಲ್ಲಿ ಸಿಲುಕಿದ ಘಟನೆ ತಮಿಳುನಾಡಿನ ತಿರುನೆಲ್ವಿ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

ಮುನೀರ್ ಪಾಲಂ ಎಂಬಲ್ಲಿ ಟ್ರಕ್ ಮೇಲೆ ಮಣ್ಣು ಜರಿದು ಟ್ರಕ್ ನಲ್ಲಿದ್ದ 6 ಮಂದಿ ಸಿಲುಕಿಕೊಂಡಿದ್ದರು. ಎನ್ ಡಿ ಆರ್ ಎಫ್ ಪಡೆಯ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಇಬ್ಬರನ್ನು ರಕ್ಷಿಸಿದ್ದು, ಉಳಿದ ನಾಲ್ವರಿಗಾಗಿ ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ ಎಂದು ಹೇಳಲಾಗಿದೆ.

ಕಡಿದಾದ ಜಾಗದಲ್ಲಿ ಟ್ರಕ್ ಸಿಲುಕಿದ್ದು ಬೃಹತ್ ಬಂಡೆ ಗಳು ಬಿದ್ದಿರುವುದರಿಂದ ಪರ್ವತಾರೋಹಿ ತಜ್ಞರು ಹಾಗೂ ಮುಂತಾದರನ್ನು ಕರೆಸಲಾಗಿದ್ದು, ರಕ್ಷಣಾ ಕಾರ್ಯ ಕ್ಲಿಷ್ಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments