Webdunia - Bharat's app for daily news and videos

Install App

ಕೋವಿಡ್‌ ಗೆ ದೇಶದಲ್ಲಿ 40 ಲಕ್ಷ ಜನರು ಬಲಿ: ರಾಹುಲ್‌ ಗಾಂಧಿ

Webdunia
ಭಾನುವಾರ, 17 ಏಪ್ರಿಲ್ 2022 (17:05 IST)

ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆ ಸಮಯದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ಜನರು ಸಾವನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರ ೪ ಲಕ್ಷ ರೂ. ಪರಿಹಾರವನ್ನು ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಜಾಗತಿಕವಾಗಿ ಕೋವಿಡ್-19 ಸಾವುಗಳನ್ನು ಜನರಿಗೆ ತಿಳಿಸಲು WHOದ ಪ್ರಯತ್ನಕ್ಕೆ ಭಾರತ ಅಡ್ಡಿಪಡಿಸುತ್ತಿದೆ ಎಂದರು.

ಮೋದಿ ಜೀ ಸತ್ಯವನ್ನು ಮಾತನಾಡುವುದಿಲ್ಲ ಅಥವಾ ಸತ್ಯವನ್ನು ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದಾಗಿ ಯಾರೂ ಸತ್ತಿಲ್ಲ ಎಂದು ಸುಳ್ಳು ಹೇಳುತ್ತಾರೆ ಎಂದು ಅವರು ಆರೋಪಿಸಿದರು.

ನಾನು ಈ ಮೊದಲೇ ಹೇಳಿದೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ 5 ಲಕ್ಷ ಅಲ್ಲ 40 ಲಕ್ಷ ಜನರು ಸಾವನಪ್ಪಿದ್ದಾರೆ ಎಂದು ಪುನಃ ಆರೋಪಿಸಿದ್ದಾರೆ. ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಮೋದಿ ಸಂತ್ರಸ್ತರ ಕುಟುಂಬಕ್ಕೆ ತಲಾ ನಲ್ಕು ಲಕ್ಷ ರೂಪಾಯಿ ಪರಿಹಾರವನ್ನು ನೀಡಿ ಎಂದು ಆಗ್ರಹಿಸಿದರು.

ವಿಶ್ವ ಆರೋಗ್ಯ ಸಂಸ್ಥೆಯು ಶನಿವಾರ ಭಾರತದಲ್ಲಿ ಕೋವಿಡ್ ಸಮಯದಲ್ಲಿ ಸಂಭವಿಸಿದ ಸಾವುಗಳ ಕುರಿತು ಭಾರತದಲ್ಲಿ ಗಣಿತಾಧಾರದಲ್ಲಿ ಲೆಕ್ಕ ಹಾಕುವುದಿಲ್ಲ ಎಂದು ಹೇಳಿದೆ. ಸರ್ಕಾರವು ಕೋವಿಡ್ ಸಾವು ನೋವುಗಳ ಕುರಿತು ನಿಜವಾದ ಅಂಕಿಅಂಶವನ್ನು ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಾ ಬಂದಿದೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಇಲ್ಲಿಯವರೆಗೂ 5,21,751 ಸಾವನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರದ ಅಂಕಿ ಅಂಶಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments