Webdunia - Bharat's app for daily news and videos

Install App

ಅಯೋಧ್ಯೆ‌ ರಾಮನಿಗೆ 400 ಕೆಜಿ ತೂಕದ ಬೀಗ

geetha
ಶನಿವಾರ, 20 ಜನವರಿ 2024 (18:23 IST)
ಉತ್ತರಪ್ರದೇಶ :ಅಲಿಘರ್‌ ಮೂಲದ 67 ವರ್ಷ ವಯಸಿನ ಸತ್ಯಪ್ರಕಾಶ್‌ ಅವರು ಈ ಬೀಗವನ್ನು ನಿರ್ಮಿಸಿದ್ದರು. ಆದರೆ ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನಾ ಕಾರ್ಯಕ್ಕೆ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದರು. ಅಯೋಧ್ಯೆಯಲ್ಲಿ ಜ .22 ರಂದು ನಡೆಯುತ್ತಿರುವ ರಾಮಮಂದಿರ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ಕೆ ಭಕ್ತರೊಬ್ಬರು ವಿಚಿತ್ರ ರೀತಿಯಲ್ಲಿ ಹರಕೆ ಸಲ್ಲಿಸಿದ್ದಾರೆ.

ಬರೋಬ್ಬರಿ 400 ಕೆಜಿ ತೂಕದ ಬೀಗವೊಂದನ್ನು ಅಯೋಧ್ಯೆಗೆ ಕಳಿಸಲಾಗಿದ್ದು, ಇದರ ನಿರ್ಮಾಣಕ್ಕೆ ಆರು ತಿಂಗಳ ಕಾಲ ಶ್ರಮಿಸಲಾಗಿದೆ.  ದುರಂತವೆಂದರೆ ಈ ಬೀಗವನ್ನು ನಿರ್ಮಿಸಿದ ಕುಶಲ ಕರ್ಮಿ ಸತ್ಯಪ್ರಕಾಶ್‌ ಬೀಗ ಅಯೋಧ್ಯೆಗೆ ತಲುಪುವ ಮುನ್ನವೇ ಸಾವನ್ನಪ್ಪಿದ್ದರು. ಅವರ ಅಂತಿಮ ಆಸೆಯಂತೆ ಬೀಗ ಹಾಗೂ 15 ಕೆಜಿ ತೂಕದ ಎರಡು ಬೀಗದ ಕೈಗಳನ್ನು ಅಯೋಧ್ಯೆ ಮಂದಿರಕ್ಕೆ ತಲುಪಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments