Webdunia - Bharat's app for daily news and videos

Install App

ಅಯೋಧ್ಯೆ‌ ರಾಮನಿಗೆ 400 ಕೆಜಿ ತೂಕದ ಬೀಗ

geetha
ಶನಿವಾರ, 20 ಜನವರಿ 2024 (18:23 IST)
ಉತ್ತರಪ್ರದೇಶ :ಅಲಿಘರ್‌ ಮೂಲದ 67 ವರ್ಷ ವಯಸಿನ ಸತ್ಯಪ್ರಕಾಶ್‌ ಅವರು ಈ ಬೀಗವನ್ನು ನಿರ್ಮಿಸಿದ್ದರು. ಆದರೆ ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನಾ ಕಾರ್ಯಕ್ಕೆ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದರು. ಅಯೋಧ್ಯೆಯಲ್ಲಿ ಜ .22 ರಂದು ನಡೆಯುತ್ತಿರುವ ರಾಮಮಂದಿರ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ಕೆ ಭಕ್ತರೊಬ್ಬರು ವಿಚಿತ್ರ ರೀತಿಯಲ್ಲಿ ಹರಕೆ ಸಲ್ಲಿಸಿದ್ದಾರೆ.

ಬರೋಬ್ಬರಿ 400 ಕೆಜಿ ತೂಕದ ಬೀಗವೊಂದನ್ನು ಅಯೋಧ್ಯೆಗೆ ಕಳಿಸಲಾಗಿದ್ದು, ಇದರ ನಿರ್ಮಾಣಕ್ಕೆ ಆರು ತಿಂಗಳ ಕಾಲ ಶ್ರಮಿಸಲಾಗಿದೆ.  ದುರಂತವೆಂದರೆ ಈ ಬೀಗವನ್ನು ನಿರ್ಮಿಸಿದ ಕುಶಲ ಕರ್ಮಿ ಸತ್ಯಪ್ರಕಾಶ್‌ ಬೀಗ ಅಯೋಧ್ಯೆಗೆ ತಲುಪುವ ಮುನ್ನವೇ ಸಾವನ್ನಪ್ಪಿದ್ದರು. ಅವರ ಅಂತಿಮ ಆಸೆಯಂತೆ ಬೀಗ ಹಾಗೂ 15 ಕೆಜಿ ತೂಕದ ಎರಡು ಬೀಗದ ಕೈಗಳನ್ನು ಅಯೋಧ್ಯೆ ಮಂದಿರಕ್ಕೆ ತಲುಪಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments