ಭೀಕರ ಬಸ್ ದುರಂತಕ್ಕೆ 43 ಬಲಿ!

Webdunia
ಬುಧವಾರ, 19 ಏಪ್ರಿಲ್ 2017 (15:27 IST)
ಶಿಮ್ಲಾ: ಇಲ್ಲಿನ ನೆರ್ವಾ ಎಂಬಲ್ಲಿ ನದಿಯೊಂದಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 43 ಮಂದಿ ಮೃತಪಟ್ಟ ಧಾರುಣ ಘಟನೆ ಇದೀಗ ವರದಿಯಾಗಿದೆ.

 
ಉತ್ತರಾಖಂಡ್-ಹಿಮಾಚಲ ಪ್ರದೇಶ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಹಿಮಾಚಲ ಪ್ರದೇಶದ ತುನಿ ಎಂಬಲ್ಲಿಂದ ಉತ್ತರಾಖಂಡ್ ನ ವಿಕಾಸ್ ನಗರ ಕಡೆಗೆ ಹೋಗುತ್ತಿದ್ದ ಬಸ್ ಇದಾಗಿದ್ದು, ಇದರಲ್ಲಿ 56 ಪ್ರಯಾಣಿಕರಿದ್ದರು ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪೈಕಿ 43 ಮಂದಿಯ ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪರಿಹಾರ ಕಾರ್ಯ ಚುರುಕಾಗಿ ನಡೆಯುತ್ತಿದ್ದು, ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ, ದೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆಗೆ ಭಾರತ ರತ್ನ ನೀಡಬೇಕು: ತಿಪ್ಪಣ್ಣಪ್ಪ ಕಮಕನೂರು

ಉ.ಪ್ರದೇಶ: ಬಾಡಿಗೆ ನೀಡಿದ್ದ ಮಾಲಕೀಯನ್ನೇ ಮುಗಿಸಿದ ದಂಪತಿ

ಮನೆಯಲ್ಲಿ ಕಾಣದ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೇಟೆಯಲ್ಲಿ ಪ್ರಕಟಣೆ ಕೊಟ್ಟ ಪೊಲೀಸ್

ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಬೆನ್ನಲ್ಲೇ ವಿಶ್ವನಾಯಕ ಮೋದಿಗೆ ಮತ್ತೊಂದು ಗೌರವ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ಕುತೂಹಲ ಮೂಡಿಸಿದ ಅಮಿತ್ ಶಾ ಭೇಟಿ

ಮುಂದಿನ ಸುದ್ದಿ
Show comments