Webdunia - Bharat's app for daily news and videos

Install App

5 ಸಾವಿರ ಕೋಟಿ ಹವಾಲಾ ಹಣ ವಶಕ್ಕೆ ಚುನಾವಣೆ ಆಯೋಗ ಸಿದ್ದತೆ

Webdunia
ಭಾನುವಾರ, 30 ಮಾರ್ಚ್ 2014 (16:40 IST)
PTI
5000 ಕೋಟಿ ರೂಪಾಯಿಗಳನ್ನು ಬಂದರುಗಳ ಮೂಲಕ ಹಡಗುಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎನ್ನುವ ಮಾಹಿತಿ ಪಡೆದ ಚುನಾವಣಾ ಆಯೋಗ ಶೋಧ ಕಾರ್ಯವನ್ನು ಶೀಘ್ರಗೊಳಿಸಿ ಅನೇಕ ತಂಡಗಳನ್ನು ರಚಿಸಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಿಂದ ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಗೆ 5 ಸಾವಿರ ಕೋಟಿ ರೂಪಾಯಿ ಹವಾಲಾ ಹಣ, ಚಿನ್ನ ಮತ್ತು ಡ್ರಗ್ಸ್ ಹಡುಗುಗಳು ಮತ್ತು ಆಯಿಲ್ ಟ್ಯಾಂಕರ್‌ಗಳ ಮೂಲಕ ಸಾಗಿಸಲಾಗುತ್ತಿದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಪ್ರವೀಣ್ ಕುಮಾರ್ ಆದೇಶದ ಮೇರೆಗ ತುತೂಕುಡಿ ಬಂದರಿನಲ್ಲಿ ಭಾರಿ ತಪಾಸಣೆ ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಲೇಷಿಯಾ, ಹಾಂಗ್‌ಕಾಂಗ್ ಮತ್ತು ಇತರ ದೇಶಗಳಿಂದ ಭಾರಿ ಪ್ರಮಾಣದಲ್ಲಿ ದುಷ್ಕರ್ಮಿಗಳು ಹಣ ಸಾಗಿಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಲಭಿಸಿದ್ದರಿಂದ ಶೋಧ ಕಾರ್ಯ ಮುಂದುವರಿದಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.

ಚುನಾವಣೆಯಲ್ಲಿ ಶತಾಯ ಗತಾಯ ಅಕ್ರಮ ಹಣ ಬಳಕೆಗೆ ಕಡಿವಾಣ ಹಾಕಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಆಯೋಗ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments