Webdunia - Bharat's app for daily news and videos

Install App

ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಹಣ ವಶಪಡಿಸಿಕೊಂಡ ವರದಿ ನಿರಾಕರಿಸಿದ ಐಟಿ

Webdunia
ಬುಧವಾರ, 2 ಆಗಸ್ಟ್ 2017 (10:50 IST)
ಆದಾಯ ತೆರಿಗೆ ಇಲಾಖೆ ಕರ್ನಾಟಕದ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಧಿಸಿದ 39 ಸ್ಥಳಗಳಲ್ಲಿ ಐಟಿ ದಾಳಿ ನಡೆದಿದೆ. ಡಿ.ಕೆ. ಶಿವಕುಮಾರ್ ಅವರ ದೆಹಲಿ ನಿವಾಸದಲ್ಲಿ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಐಟಿ ಇಲಾಖೆ ಈ ವರದಿಗಳನ್ನ ನಿರಾಕರಿಸಿದೆ.

ಈ ಮಧ್ಯೆ, ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸ. ಈಗಲ್ ಟನ್ ರೆಸಾರ್ಟ್ ಮೇಲೆ ದಾಳಿ ಬಗ್ಗೆ ಸ್ಪಷ್ಟಪಡಿಸಿರುವ ಐಟಿ ಇಲಾಖೆ, ಬೇರೆ ಶಾಸಕರ ಬಳಿ ಶೋಧ ನಡೆಸಿಲ್ಲ. ಡಿ.ಕೆ. ಶಿವಕುಮಾರ್`ಗೆ ಸಂಬಂಧಿಸಿದಂತೆ ಮಾತ್ರ ದಾಳಿ ನಡೆದಿದೆ.

ಇತ್ತ, ಈಗಲ್ ಟನ್ ರೆಸಾರ್ಟ್ ಮೇಲಿನ ದಾಳಿ ಬಳಿಕ ಡಿ.ಕೆ. ಶಿವಕುಮಾರ್ ಅವರನ್ನ ಐಟಿ ಅಧಿಕಾರಿಗಳು ಸದಾಶಿವನಗರದ ನಿವಾಸಕ್ಕೆ ಕರೆತಮದಿದ್ದು, ವಿಚಾರಣೆ ನಡೆಸಲಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments