Webdunia - Bharat's app for daily news and videos

Install App

ಮತ್ತೆ ವಲಸಿಗರ ದುರಂತ: ಟ್ರಕ್ ಹರಿದು ಐವರು ಸಾವು

Webdunia
ಭಾನುವಾರ, 10 ಮೇ 2020 (09:37 IST)
ಇಂಧೋರ್: ಮೊನ್ನೆಯಷ್ಟೇ ಮಹಾರಾಷ್ಟ್ರ ಬಳಿ ಮಧ್ಯಪ್ರದೇಶಕ್ಕೆ ತೆರಳುತ್ತಿದ್ದ ವಲಸಿಗರಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಹಲವರು ಸಾವನ್ನಪ್ಪಿದ್ದರು. ಆ ಘಟನೆ ಮಾಸುವ ಮೊದಲೇ ಮತ್ತೊಂದು ಧಾರುಣ ಘಟನೆ ನಡೆದಿದೆ.


ಮಧ‍್ಯಪ್ರದೇಶದಲ್ಲಿ ವಲಸಿಗರು ಸಂಚರಿಸುತ್ತಿದ್ದ ಟ್ರಕ್ ಅಪಘಾತವಾಗಿ ಐವರು ಸಾವನ್ನಪ್ಪಿದ್ದು 13 ಮಂದಿ ಗಾಯಗೊಂಡಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ.

ಟ್ರಕ್ ನಲ್ಲಿ ಈ ವಲಸಿಗರು ತಮ್ಮ ಊರಿಗೆ ತೆರಳುತ್ತಿದ್ದರು. ಎನ್ನಲಾಗಿದೆ. ಈ ವೇಳೆ ಟ್ರಕ್ ಪಲ್ಟಿಯಾಗಿದ್ದು ಅನಾಹುತ ಸಂಭವಿಸಿದೆ. ವಲಸಿಗರೆಲ್ಲರೂ ಹೈದರಾಬಾದ್, ಉತ್ತರಪ್ರದೇಶದವರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments