Webdunia - Bharat's app for daily news and videos

Install App

ಸಿಎಂ ಪರಿಹಾರ ನಿಧಿಯಿಂದಲೇ ಹಣ ದೋಚಿದ ವಂಚಕರು

Webdunia
ಬುಧವಾರ, 2 ಸೆಪ್ಟಂಬರ್ 2020 (09:14 IST)
ನವದೆಹಲಿ: ಅಸ್ಸಾಂನ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲೇ ವಂಚಕರ ಗುಂಪೊಂದು ಹಣ ದೋಚಿದ ಘಟನೆ ನಡೆದಿದೆ.
 


ಈ ಸಂಬಂಧ ಐವರನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿಗಳ ಕಚೇರಿಯ ವಿಶೇಷಾಧಿಕಾರಿಗಳಿಗೆ ಪರಿಹಾರ ನಿಧಿ ಖಾತೆಯಲ್ಲಿ ಗೋಲ್ ಮಾಲ್ ನಡೆದಿರುವ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಲಕ್ನೋ ಮೂಲದ ವ್ಯಕ್ತಿ ಈ ರೀತಿ ಅನುಮಾನಸ್ಪದವಾಗಿ ಹಣ ವಿತ್ ಡ್ರಾ ಮಾಡಿರುವುದು ತಿಳಿದುಬಂದಿದೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ವಂಚನೆಯಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments