Webdunia - Bharat's app for daily news and videos

Install App

ಹಾಸನ: ಕಸದ ಬುಟ್ಟಿಯಲ್ಲಿ ಹಳೆ ನೋಟು ದಹನ

Webdunia
ಶನಿವಾರ, 10 ಡಿಸೆಂಬರ್ 2016 (11:14 IST)
ಕಾಳಧನಿಕರು ತಮ್ಮ ಬಳಿಯಿದ್ದ 500 ಮತ್ತು 1,000 ರೂಪಾಯಿ ನೋಟುಗಳನ್ನು ಸುಟ್ಟು ನಾಶ ಮಾಡಲು ಪ್ರಯತ್ನಿಸಿರುವುದು ಹಾಸನದಲ್ಲಿ ಕಂಡು ಬಂದಿದೆ. 
ನಗರದ ಸಂತೆಪೇಟೆಯಲ್ಲಿ ಕಸದ ತೊಟ್ಟಿಯೊಂದರ ಬಳಿ ಈ ಕೃತ್ಯ ಬೆಳಕಿಗೆ ಬಂದಿದ್ದು, ಭಾಗಶಃ ಸುಟ್ಟು ಹೋಗಿರುವ ನೋಟಿನ ಕಂತೆ ಪತ್ತೆಯಾಗಿದ್ದು, ಅಳಿದುಳಿದ ನೋಟುಗಳನ್ನು ಆಯ್ದುಕೊಳ್ಳಲು ಜನರು ಮುಗಿ ಬಿದ್ದಿದ್ದಾರೆ.
 
ಸ್ಥಳಕ್ಕೆ ಭೇಟಿ ನೀಡಿರುವ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
 
ನೋಟುಗಳನ್ನು ಸುಟ್ಟು ಹಾಕಿದವರು ಯಾರು ಎಂಬುದು ಇಲ್ಲಿಯವರೆಗೂ ಪತ್ತೆಯಾಗಿಲ್ಲ. 
 
ನವೆಂಬರ್ 8 ರಂದು ಪ್ರಧಾನಿ ಮೋದಿ ದೊಡ್ಡ ಮುಖಬೆಲೆಯ ಹಳೆಯ ನೋಟುಗಳನ್ನುರದ್ದುಗೊಳಿಸಿದ ಬಳಿಕ ಹಲವೆಡೆ ನೋಟುಗಳನ್ನು ಸುಟ್ಟು ಹಾಕಲಾಗಿದೆ. ನದಿಯಲ್ಲಿ, ಮೋರಿಯಲ್ಲಿ ಕಸದ ತೊಟ್ಟಿಯಲ್ಲಿ ಬೀಸಾಕಿರುವ ಪ್ರಕರಣಗಳು ವರದಿಯಾಗಿವೆ. 
 
ನಿನ್ನೆ ಗುಜರಾತಿನ ಸೂರತ್‌ನ ವರ್ಚಾದ ಮೋರಿಯೊಂದರಲ್ಲಿ 500 ಮುಖಬೆಲೆಯ ನೋಟುಗಳು ಪತ್ತೆಯಾಗಿದ್ದವು. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments