Webdunia - Bharat's app for daily news and videos

Install App

ತಾತನ ಜೀವವುಳಿಸಲು ಹಸುಗೂಸಿನ ಜೀವ ಬಲಿಕೊಟ್ಟರು!

Webdunia
ಮಂಗಳವಾರ, 21 ಡಿಸೆಂಬರ್ 2021 (08:40 IST)
ಚೆನ್ನೈ: ತಾತನ ಪ್ರಾಣ ಉಳಿಸಲು 6 ತಿಂಗಳ ಹಸುಗೂಸನ್ನು ಮಾನವ ಬಲಿಕೊಟ್ಟ ಪ್ರಕರಣ ತಮಿಳುನಾಡಿನಲ್ಲಿ ನಡೆದಿದೆ.

ನಾಸಿರುದ್ದೀನ್ ಮತ್ತು ಶಲೀಹಾ ದಂಪತಿಯ 6 ತಿಂಗಳ ಹೆಣ್ಣು ಮಗುವನ್ನು ಕಿಡ್ನ್ಯಾಪ್ ಮಾಡಿ ಮಾವ ಅಸರುದ್ದೀನ್ ನ ಜೀವವುಳಿಸಲು ನೀರಿನಲ್ಲಿ ಮುಳುಗಿಸಿ ಬಲಿಕೊಡಲಾಗಿದೆ. ಅಸರುದ್ದೀನ್ ಪತ್ನಿ ಮಗುವನ್ನು ಅಪಹರಿಸಿ ಕೃತ್ಯವೆಸಗಿದ್ದಾಳೆ ಎಂದು ತಿಳಿದುಬಂದಿದೆ.

ಅಸರುದ್ದೀನ್ ಆಗಾಗ ಅನಾರೋಗ್ಯಕ್ಕೀಡಾಗುತ್ತಿದ್ದ. ಇದಕ್ಕೆ ಅಸರುದ್ದೀನ್ ಪತ್ನಿಗೆ ಮುಸ್ಲಿಂ ತಾಂತ್ರಿಕನೊಬ್ಬ ಹಸುಗೂಸನ್ನು ರಕ್ತಪಾತವಿಲ್ಲದೇ ಬಲಿಕೊಟ್ಟರೆ ಅಸರುದ್ದೀನ್ ಜೀವ ಸುರಕ್ಷಿತವಾಗಿರಲಿದೆ ಎಂದು ಸಲಹೆ ನೀಡಿದ್ದ. ಅದರಂತೆ ಮಗುವನ್ನು ಬಲಿಕೊಡಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments