Webdunia - Bharat's app for daily news and videos

Install App

ಅತ್ಯಾಚಾರಗೈದು ಪಾತ್ರೆಯಲ್ಲಿ ಬೇಯಿಸಿ ದೇವರ ಮನೆಯಲ್ಲಿಟ್ಟ

Webdunia
ಸೋಮವಾರ, 4 ಜುಲೈ 2016 (14:03 IST)
ಇತ್ತೀಚಿನ ದಿನಗಳಲ್ಲಿ ಕಲ್ಪಿಸಲಾಗದ ಘೋರಾತಿಘೋರ ಅಪರಾಧಗಳು ಬೆಳಕಿಗೆ ಬರುತ್ತಿವೆ. ಸೇಲಂಲ್ಲಿ ನಡೆದಿರುವ ಘಟನೆಯೊಂದು ಸಂಪೂರ್ಣ ದೇಶವನ್ನು ಬೆಚ್ಚಿ ಬೀಳಿಸಿದೆ. 6 ವರ್ಷದ ಪುಟ್ಟ ಬಾಲಕಿಯ ಮೃತದೇಹವೊಂದು ದೊಡ್ಡ ಪಾತ್ರೆಯಲ್ಲಿ ಬೆಂದ ಸ್ಥಿತಿಯಲ್ಲಿ  17 ವರ್ಷದ ಯುವಕನೊಬ್ಬನ ಮನೆಯಲ್ಲಿ ಪತ್ತೆಯಾಗಿದೆ.
ಆರೋಪಿ ಸಹ ಪೀಡಿತಳ ನೆರೆಮನೆಯ ನಿವಾಸಿಯಾಗಿದ್ದು ಸ್ಕೂಲ್ ಡ್ರಾಪ್ ಔಟ್ ಆಗಿದ್ದಾನೆ. 2ನೇತರಗತಿಯಲ್ಲಿ ಓದುತ್ತಿದ್ದ ಬಾಲಕಿಗೆ ಸಿಹಿತಿಂಡಿ ಕೊಡಿಸುವ ನೆಪದಲ್ಲಿ ಕರೆದೊಯ್ದ ಆತ ತನ್ನದೇ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಯ ಕತ್ತು ಹಿಸುಕಿ ಕೊಲೆಗೈದು ಪಾತ್ರೆಯಲ್ಲಿ ಬೇಯಿಸಿ ದೇವರ ಮನೆಯಲ್ಲಿ ಮುಚ್ಚಿಟ್ಟ. ಶನಿವಾರ ಈ ಘಟನೆ ನಡೆದಿತ್ತು. 
 
ಶನಿವಾರ ಸಂಜೆಯಿಂದ ಮಗಳಿಗಾಗಿ ಹುಡುಕಾಟ ನಡೆಸಿದ್ದ ತಂದೆಗೆ ನೆರೆಹೊರೆಯವರು ಯುವಕನೊಂದಿಗೆ ಹೋಗುತ್ತಿರುವುದನ್ನು ನೋಡಿರುವುದಾಗಿ ತಿಳಿಸಿದ್ದಾರೆ. ತಕ್ಷಣ ಆತ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಿದ್ದಾನೆ. ಪರಿಶೀಲನೆ ನಡೆಸಿದಾಗ ನಡೆದಿರುವ ಘೋರ ಕೃತ್ಯ ಬೆಳಕಿಗೆ ಬಂದಿದೆ. 
 
ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಮುಂದಿನ ಸುದ್ದಿ
Show comments