Webdunia - Bharat's app for daily news and videos

Install App

ವಿನಿಮಯವಾಗದ 60 ಲಕ್ಷ ಕಪ್ಪು ಹಣ ಸಾಗಾಟ, ಕಾರ್ಯಾಚರಣೆಯಲ್ಲಿ ಪತ್ತೆ

Webdunia
ಸೋಮವಾರ, 14 ನವೆಂಬರ್ 2016 (13:55 IST)
ಹುಬ್ಬಳ್ಳಿ: ಅಕ್ರಮವಾಗಿ ಸಾಗಿಸುತ್ತಿದ್ದ ೬೦ ಲಕ್ಷ ರೂಗಳ ನಗದನ್ನು ಇಂದು ಮುಂಜಾನೆ ಕೇಶ್ವಾಪುರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿಯಿಂದ ಹೊಸಪೇಟೆಗೆ Scorpio car(KA 35 M 8395) ನಲ್ಲಿ ಅನಧಿಕೃತವಾಗಿ ಹಣ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕೇಶ್ವಾಪುರದ ಹರಿಹಂತ ನಗರದಲ್ಲಿ ಗಾಡಿಯನ್ನು ತಡೆದು ನಗದನ್ನು ವಶಪಡಿಸಿಕೊಂಡಿದ್ದಾರೆ‌. ಸಂದರ್ಭದಲ್ಲಿ ಪ್ರವೀಣ್ ಜೈನ್, ಶ್ರೀನಿವಾಸ ಮೂತಿ೯ ಎಂಬುವವರ ಬಂಧಿಸಿದ್ದಾರೆ.
 
ಹೊಸಪೇಟೆಯಿಂದ ಹುಬ್ಬಳ್ಳಿ ಸಂಬಂಧಿ ಮನೆಗೆ ಈ ಹಣ ವಿನಿಮಯಕ್ಕೆ ತರಲಾಗಿತ್ತು ಎನ್ನಲಾಗಿದೆ. ಅಷ್ಟೊಂದು ಮೊತ್ತದ ಹಣ ವಿನಿಮಯ ಅಸಾಧ್ಯ ಎಂದು ತಿಳಿದಾಗ ಪುನಃ ಹೊಸಪೇಟೆಗೆ ಕೊಂಡೊಯ್ಯುತ್ತಿದ್ದರು. ದಾಳಿ ಸಂದರ್ಭದಲ್ಲಿ ೫೦೦ ಹಾಗೂ ೧೦೦೦ ಮುಖಬೆಲೆಯ ನೋಟುಗಳೇ ದೊರಕಿದೆ.
 
ಪ್ರಕರಣ ಕೇಶ್ವಾಪುರ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಮುಂದಿನ ಸುದ್ದಿ
Show comments