Webdunia - Bharat's app for daily news and videos

Install App

ಕೊರೋನಾದಿಂದಾಗಿ ಶೇ.60 ಭಾರತೀಯರ ಕತೆ ಹೀಗಾಗಿದೆ

Webdunia
ಗುರುವಾರ, 6 ಮೇ 2021 (09:04 IST)
ನವದೆಹಲಿ: ದೇಶದಲ್ಲಿ ಕೊರೋನಾ, ಲಾಕ್ ಡೌನ್ ಇವೆರಡು ಶಬ್ಧ ಕಿವಿಗೆ ಬಿದ್ದರೆ ಜನ ಬೆಚ್ಚಿಬೀಳುವಂತಾಗಿದೆ. ರೋಗದ ಜೊತೆಗೆ ಮನೆಯೊಳಗೆ ಕೂರುವ, ಸಾಮಾನ್ಯ ಜೀವನ ನಡೆಸಲಾಗದ ಅಸಹಾಯಕತೆ ಇನ್ನೊಂದೆಡೆ.


ನೂತನ ಅಧ್ಯಯನವೊಂದರ ಪ್ರಕಾರ ಶೇ.60 ರಷ್ಟು ಭಾರತೀಯರು ಕೊರೋನಾದಿಂದಾಗಿ ದೇಶದಲ್ಲಿ ಉಂಟಾಗಿರುವ ಅವಸ್ಥೆ, ವೈದ್ಯಕೀಯ ಸೌಲಭ್ಯದ ಕೊರತೆಯಿಂದಾಗಿ ಬೇಸತ್ತು ಹೋಗಿದ್ದಾರಂತೆ. ಇದರಿಂದಾಗಿ ಹೆಚ್ಚಿನ ಭಾರತೀಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ.

ಇನ್ನಷ್ಟು ದಿನ ಲಾಕ್ ಡೌನ್ ಮುಂದುವರಿದರೆ ಮನೆಯೊಳಗೆ ಕೂತೂ ಜನರ ಮಾನಸಿಕ ಸ್ಥಿತಿ ತೀರಾ ಹದಗೆಡುವುದು ಸಹಜ. ಕಳೆದ ಬಾರಿಯೂ ಸಾಕಷ್ಟು ಇಂತಹ ಪ್ರಕರಣಗಳು ಕೇಳಿಬಂದಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments