Webdunia - Bharat's app for daily news and videos

Install App

ಅಯೋಧ್ಯೆಗೆ ತೆರಳುತ್ತಿದ್ದ 7 ಜನರ ದುರ್ಮರಣ!

Webdunia
ಭಾನುವಾರ, 29 ಮೇ 2022 (15:25 IST)
ಲಕ್ನೋ : ಬಹ್ಮೈಚ್ ಹಾಗೂ ಲಖಿಂಪುರ ಹೆದ್ದಾರಿಯಲ್ಲಿ ಪ್ರವಾಸಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಯೋಧ್ಯೆಗೆ ಬಸ್ನಲ್ಲಿ ಕರ್ನಾಟಕದ ಬೀದರ್ನ 16 ಜನರು ಸಾಗುತ್ತಿದ್ದರು. ಈ ಬಸ್ ಮೋತಿಪುರ್ ಪ್ರದೇಶದ ನಾನಿಹಾ ಮಾರುಕಟ್ಟೆಯಲ್ಲಿ ಎದುರಿನ ಲೇನ್ಗೆ ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಬಸ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. ಮೃತಪಟ್ಟವರೆಲ್ಲರೂ ಬೀದರ್ನ ಗುಂಪಾ ಹಾಗೂ ಸುಲ್ತಾನಪುರ್ ಗ್ರಾಮದದವರೆಂದು ಗುರುತಿಸಲಾಗಿದೆ. 9 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments