ಅಯೋಧ್ಯೆಗೆ ತೆರಳುತ್ತಿದ್ದ 7 ಜನರ ದುರ್ಮರಣ!

Webdunia
ಭಾನುವಾರ, 29 ಮೇ 2022 (15:25 IST)
ಲಕ್ನೋ : ಬಹ್ಮೈಚ್ ಹಾಗೂ ಲಖಿಂಪುರ ಹೆದ್ದಾರಿಯಲ್ಲಿ ಪ್ರವಾಸಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಯೋಧ್ಯೆಗೆ ಬಸ್ನಲ್ಲಿ ಕರ್ನಾಟಕದ ಬೀದರ್ನ 16 ಜನರು ಸಾಗುತ್ತಿದ್ದರು. ಈ ಬಸ್ ಮೋತಿಪುರ್ ಪ್ರದೇಶದ ನಾನಿಹಾ ಮಾರುಕಟ್ಟೆಯಲ್ಲಿ ಎದುರಿನ ಲೇನ್ಗೆ ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಬಸ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. ಮೃತಪಟ್ಟವರೆಲ್ಲರೂ ಬೀದರ್ನ ಗುಂಪಾ ಹಾಗೂ ಸುಲ್ತಾನಪುರ್ ಗ್ರಾಮದದವರೆಂದು ಗುರುತಿಸಲಾಗಿದೆ. 9 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್‌ನಲ್ಲಿ ಯುವತಿಗೆ ಮೈಮುಟ್ಟಿ ಲೈಂಗಿಕ ದೌರ್ಜನ್ಯ, ಧರ್ಮದೇಟು ಕೊಟ್ಟ ಪ್ರಯಾಣಿಕರು

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments