Webdunia - Bharat's app for daily news and videos

Install App

ರೌಡಿ ಶೀಟರ್ ಸುನಿಲ್ ಹತ್ಯೆ: 9 ಆರೋಪಿಗಳ ಬಂಧನ

Webdunia
ಶುಕ್ರವಾರ, 10 ಮಾರ್ಚ್ 2017 (15:49 IST)
ಅದೊಂದು ಬೆಂಗಳೂರೇ ಬೆಚ್ಚಿಬಿದ್ದಿದಂಥಾ ಘಟನೆ. ಹಾಡಹಗಲೇ ಬಸವೇಶ್ವರ ನಗರದ ರೌಡಿ ಶೀಟರ್ ಸುನೀಲ್ ಮನೆಗೆ ನುಗ್ಗಿದ್ದ ರೌಡಿಗಳ ಗುಂಪು ಹೊರಗೆಳೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಪ್ರಕರಣ ಸಂಬಂಧ ರೋಪಿಗಳ ಜಾಡು ಹಿಡಿದು ಹೊರಟಿದ್ದ ಪೊಲೀಸರು ನಾಗರಾಜ್ ಅಲಿಯಾಸ್ ಸ್ಪಾಟ್ ನಾಗ ಸೇರಿ 9 ಆರೋಪಿಗಳನ್ನ ನೆರೆಯ ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ.

ಈ ಹಿಂದೆ ರೌಡಿ ಸುನೀಲನ ಗ್ಯಾಂಗ್ ಸ್ಪಾಟ್ ನಾಗನ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಹೆಂಡತಿ ಮಕ್ಕಳು ನಾಗನನ್ನ ತೊರೆದಿದ್ದರು. ಇದೇ ಪ್ರಕರಣದಲ್ಲಿ ಜೈಲಿಗೆ ಹೋಗಿ 10 ದಿನಗಳ ಹಿಂದಷ್ಟೇ ಬಿಡುಗಡೆಯಾಗಿ ಬಂದಿದ್ದ ಸುನೀಲ ಈಗಲೂ ನಾಗನನ್ನ ಕುಂಟನೆಂದು ರೇಗಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತಿದ್ದ ನಾಗ, ಕಳೆದ ಬುಧವಾರ ಸುನೀಲನ ಮನೆಗೇ ನುಗ್ಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments