Webdunia - Bharat's app for daily news and videos

Install App

ರೌಡಿ ಶೀಟರ್ ಸುನಿಲ್ ಹತ್ಯೆ: 9 ಆರೋಪಿಗಳ ಬಂಧನ

Webdunia
ಶುಕ್ರವಾರ, 10 ಮಾರ್ಚ್ 2017 (15:49 IST)
ಅದೊಂದು ಬೆಂಗಳೂರೇ ಬೆಚ್ಚಿಬಿದ್ದಿದಂಥಾ ಘಟನೆ. ಹಾಡಹಗಲೇ ಬಸವೇಶ್ವರ ನಗರದ ರೌಡಿ ಶೀಟರ್ ಸುನೀಲ್ ಮನೆಗೆ ನುಗ್ಗಿದ್ದ ರೌಡಿಗಳ ಗುಂಪು ಹೊರಗೆಳೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಪ್ರಕರಣ ಸಂಬಂಧ ರೋಪಿಗಳ ಜಾಡು ಹಿಡಿದು ಹೊರಟಿದ್ದ ಪೊಲೀಸರು ನಾಗರಾಜ್ ಅಲಿಯಾಸ್ ಸ್ಪಾಟ್ ನಾಗ ಸೇರಿ 9 ಆರೋಪಿಗಳನ್ನ ನೆರೆಯ ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ.

ಈ ಹಿಂದೆ ರೌಡಿ ಸುನೀಲನ ಗ್ಯಾಂಗ್ ಸ್ಪಾಟ್ ನಾಗನ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಹೆಂಡತಿ ಮಕ್ಕಳು ನಾಗನನ್ನ ತೊರೆದಿದ್ದರು. ಇದೇ ಪ್ರಕರಣದಲ್ಲಿ ಜೈಲಿಗೆ ಹೋಗಿ 10 ದಿನಗಳ ಹಿಂದಷ್ಟೇ ಬಿಡುಗಡೆಯಾಗಿ ಬಂದಿದ್ದ ಸುನೀಲ ಈಗಲೂ ನಾಗನನ್ನ ಕುಂಟನೆಂದು ರೇಗಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತಿದ್ದ ನಾಗ, ಕಳೆದ ಬುಧವಾರ ಸುನೀಲನ ಮನೆಗೇ ನುಗ್ಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments