Webdunia - Bharat's app for daily news and videos

Install App

ಉತ್ತರ ಪ್ರದೇಶದಲ್ಲಿ ಶೀತಗಾಳಿಗೆ 9 ಬಲಿ

Webdunia
ಶನಿವಾರ, 14 ಜನವರಿ 2017 (15:50 IST)
ಉತ್ತರ ಭಾರತದಲ್ಲಿ ಕೊರೆಯುವ ಚಳಿ ಮುಂದುವರೆದಿದ್ದು, ಶೀತಗಾಳಿಯ ಹೊಡೆತಕ್ಕೆ ಇಲ್ಲಿಯವರೆಗೆ 9 ಜನರು ಸಾವನ್ನಪ್ಪಿದ್ದಾರೆ. ಮುಂದಿನ ಕೆಲ ದಿನಗಳ ಕಾಲ ಚಳಿ ಇದೇ ರೀತಿಯಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಪರೀತ ಚಳಿ ಹಿನ್ನೆಲೆಯಲ್ಲಿ 1 ರಿಂದ 8 ನೇ ತರಗತಿಯವರೆಗೆ ಜನವರಿ 16ರವರೆಗೆ ರಜೆ ಘೋಷಿಸಲಾಗಿದೆ. 
 
ಜನವರಿ 19ರವರೆಗೆ ಇದೇ ರೀತಿಯಲ್ಲಿ ಶೀತಗಾಳಿ ಮುಂದುವರೆಯಲಿದೆ ಎಂದು ವಹಾಮಾನ ಇಲಾಖೆ ತಿಳಿಸಿದೆ, ಲಕ್ನೋದಲ್ಲಿ ಉಷ್ಣಾಂಶ 0.4 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ಇದು ಕಳೆದ ಹಲವು ವರ್ಷಗಳಲ್ಲಿ ನಗರ ಕಂಡ ಅತ್ಯಂತ ಕಡಿಮೆ ಉಷ್ಣಾಂಶವಾಗಿದೆ.
 
ಕಾನ್ಪುರ ಮತ್ತು ಸುಲ್ತಾನಪುರದಲ್ಲಿ 1.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
 
ಶೀತಗಾಳಿಯಿಂದ ಮೃತಪಟ್ಟವರು ಕನೌಜ್ ಮತ್ತು ಕಾನ್ಪುರ್ ಗ್ರಾಮೀಣ ಪ್ರದೇಶದವರಾಗಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments