Webdunia - Bharat's app for daily news and videos

Install App

ಭಗತ್ ಸಿಂಗ್ ನಾಟಕದ ವೇಳೆ ನೇಣು ಬಿಗಿದು 9 ವರ್ಷದ ಬಾಲಕ ಸಾವು

Webdunia
ಶನಿವಾರ, 31 ಜುಲೈ 2021 (14:59 IST)
ಬದೌನ್ ಜಿಲ್ಲೆಯ ಬಾಬತ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಭಗತ್ ಸಿಂಗ್ ಅವರನ್ನು ಗಲ್ಲಿಗೆ ಹಾಕುವ ದೃಶ್ಯದ ಅಭ್ಯಾಸದ ವೇಳೆ ನೇಣು ಕುಣಿಕೆ ಹಾಕಿದಾಗ ಆಕಸ್ಮಿಕವಾಗಿ ಸ್ಟೂಲ್ ನಿಂದ ಬಾಲಕ ಬಿದ್ದಿದ್ದಾನೆ. ಮೃತ ಬಾಲಕ ಶಿವಂ ಎಂದು ಗುರುತಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಭಗತ್ ಸಿಂಗ್, ರಾಜ್ ಗುರು ಮತ್ತು ಸುಖದೇವ್ ಅವರ ನಾಟಕ ಮಾಡಲು ಸ್ನೇಹಿತರು ನಿರ್ಧರಿಸಿದ್ದರು. ಶಿವಂ ಭಗತ್ ಸಿಂಗ್ ಪಾತ್ರ ಮಾಡುವುದಾಗಿ ತಿಳಿಸಿದ್ದ. ಮನೆಗೆ ಬಂದು ನಾಟಕ ಅಭ್ಯಾಸ ಮಾಡುತ್ತಿದ್ದರು.
ಶಿವಂ ಮೂಗಿನ ಬಳಿ ಹಗ್ಗ ಹಾಕಿಕೊಂಡು ಕುತ್ತಿಗೆ ಸುತ್ತಿದ್ದ. ಆದರೆ ಸ್ಟೂಲ್ ಬಿದ್ದಿದ್ದರಿಂದ ಜಾರಿ ಬಿದ್ದಿದ್ದ. ಆದರೆ ಸ್ನೇಹಿತರು ಈತ ನಾಟಕ ಮಅಡುತ್ತಿದ್ದಾನೆ ಎಂದು ಸುಮ್ಮನೆ ನೋಡುತ್ತಿದ್ದರು. ಈ ವೇಳೆ ಉಸಿರಾಡಲು ಶಿವಂ ಒದ್ದಾಡುತ್ತಿದ್ದು, ದೇಹ ಚಲನೆ ನಿಲ್ಲಿಸಿದ್ದರಿಂದ ಹುಡುಗರು ಗಾಬರಿಯಾಗಿ ನೋಡಿದಾಗ ಜೀವ ಹೋಗಿತ್ತು ಎಂದು ಶಿವಂ ಸಂಬಂಧಿ ಘಟನೆಯನ್ನು ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments