ರಸ್ತೆಯಲ್ಲೇ 91 ಜೋಡಿ ಹಸೆಮಣೆ ಏರುದ್ರು!

Webdunia
ಮಂಗಳವಾರ, 25 ಜನವರಿ 2022 (07:28 IST)
ಚೆನ್ನೈ : ಕೋವಿಡ್ ಹಿನ್ನೆಲೆಯಲ್ಲಿ ಜಾರಿಯಲ್ಲಿದ್ದ ಲಾಕ್ಡೌನ್ ನಡುವೆಯೂ ತಿರುವಂತಿಪುರಂ ಶ್ರೀ ದೇವನಾಥಸ್ವಾಮಿ ದೇಗುಲದ ಹೊರಗೆ 91 ಜೋಡಿ ದಾಂಪತ್ಯ ಬದುಕಿಗೆ ಕಾಲಿಟ್ಟಿದೆ.
 
ಸೋಂಕು ನಿಯಂತ್ರಣ ಕ್ರಮವಾಗಿ ಸರ್ಕಾರ ವಾರಾಂತ್ಯ ಲಾಕ್ಡೌನ್ ಜಾರಿಗೊಳಿಸಿದೆ. ಹೀಗಾಗಿ ಭಾನುವಾರ ದೇಗುಲವನ್ನು ಬಂದ್ ಮಾಡಲಾಗಿತ್ತು. ಆದರೆ ಶುಭ ಮುಹೂರ್ತವಿದ್ದ ಕಾರಣ ಅರ್ಚಕರು ದೇಗುಲದ ಹೊರಗಿನ ರಸ್ತೆಯಲ್ಲಿಯೇ ವಿವಾಹ ನಡೆಸಿಕೊಟ್ಟರು.

ಶುಭ ಮುಹೂರ್ತವಿದ್ದ ಕಾರಣ 110 ಜೋಡಿ ಮದುವೆಗೆ ನೋಂದಣಿ ಮಾಡಿಸಿದ್ದರು. ಬೆಳಗ್ಗೆ 4.30ರಿಂದ 11ರ ನಡುವಿನ ಅವಧಿಯಲ್ಲಿ ವಿವಾಹ ನೆರವೇರಿತು. ವಿಷ್ಣುವಿನ ಈ ದೇವಸ್ಥಾನದಲ್ಲಿ ಮದುವೆಯಾದರೆ ಒಳ್ಳೆಯದು ಎಂಬ ನಂಬಿಕೆಯಿದೆ. ವಿವಿಧ ಭಾಗಗಳ ಜನರು ಬಂದು ಇಲ್ಲಿ ಮದುವೆಯಾಗುತ್ತಾರೆ. ದೇಗುಲದ ಸಭಾಂಗಣದಲ್ಲಿ ಒಟ್ಟಿಗೆ 40 ಜೋಡಿ ವಿವಾಹವಾಗಲು ಅವಕಾಶವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments