108 ಅಡಿ ಉದ್ದದ ಅಗರ ಬತ್ತಿಗೆ ಅಗ್ನಿಸ್ಪರ್ಶ

geetha
ಬುಧವಾರ, 17 ಜನವರಿ 2024 (16:00 IST)
ಅಯೋಧ್ಯೆ :  ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಅಧ್ಯಕ್ಷರಾದ ಮಹಾಂತ ನೃತ್ಯಗೋಪಾಲ ದಾಸ್‌ ಅವರ ಸಮ್ಮುಖದಲ್ಲಿ ಈ ಬೃಹತ್‌ ಗಾತ್ರದ ಊದುಬತ್ತಿಯನ್ನು ಉರಿಸಲಾಯಿತು. ಶ್ರೀರಾಮ ಮಂದಿರ ಪ್ರತಿಷ್ಠಾಪನೆಗೆ ಕೇವಲ ಆರು ದಿನಗಳಷ್ಟೇ ಬಾಕಿ ಉಳಿದಿದ್ದು,  ಅಯೋಧ್ಯೆಯಲ್ಲಿ ಸಡಗರದ ಸಿದ್ದತೆಗಳು ಸಾಗಿವೆ. ದೇಶದ ವಿವಿಧ ನಗರಗಳಿಂದ ಹಲವು ಬಗೆಯ ವಿಶಿಷ್ಟ ಉಡುಗೊರೆಗಳು ಅಯೋಧ್ಯೆಯನ್ನು ತಲುಪುತ್ತಿವೆ. 
 
ಇದೇ ವೇಳೆ ಗುಜರಾತಿನಲ್ಲಿ ತಯಾರಿಸಿ ಅಯೋಧ್ಯೆಗೆ ತಲುಪಿಸಿದ್ದ 108 ಅಡಿ ಉದ್ದದ ಅಗರಬತ್ತಿಗೆ ಇಂದು ವಿದ್ಯುಕ್ತವಾಗಿ ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ಬೃಹತ್‌ ಗಾತ್ರದ ಅಗರಬತ್ತಿ ತಯಾರಿಕೆಗೆ ನೂರಾರು ಮಂದಿ ಕಾರ್ಮಿಕರು ಹಲವು ತಿಂಗಳು ಶ್ರಮಿಸಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments