Webdunia - Bharat's app for daily news and videos

Install App

ಹಾಲು ಕುಡಿದು ಮಲಗಿದ್ದ 3 ತಿಂಗಳ ಪುಟ್ಟ ಕಂದಮ್ಮ ದುರ್ಮರಣ!

Webdunia
ಗುರುವಾರ, 17 ಆಗಸ್ಟ್ 2023 (11:54 IST)
ತಿರುವನಂತಪುರಂ : ಅಮ್ಮನ ಕುಡಿದು ಮಲಗಿದ್ದ ಮೂರು ತಿಂಗಳ ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.

ಜಯಕೃಷ್ಣನ್ ಹಾಗೂ ಜನಿಮೋಲ್ ದಂಪತಿಯ ಮಗ ಜಿತೇಶ್ ಮೃತ ದುರ್ದೈವಿ ಕಂದಮ್ಮ. ಮಗುವಿಗೆ ಹಾಲುಣಿಸಿ ನಿದ್ದೆ ಮಾಡುತ್ತಿದ್ದಂತೆಯೇ ಇತ್ತ ಜನಿಮೋಲ್ ಕೂಡ ನಿದ್ದೆಗೆ ಜಾರಿದ್ದಾರೆ. ಆದರೆ ಮರುದಿನ ಮಗು ಮುಂಜಾನೆ ಎದ್ದೇಳದನ್ನು ಅರಿತ ದಂಪತಿ ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ವೈದ್ಯರ ಬಳಿ ಮಗುವನ್ನು ತೋರಿಸಿದ ದಂಪತಿ ಎಷ್ಟು ಕರೆದರೂ ಮಗು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅಲವತ್ತುಕೊಂಡಿದ್ದಾರೆ. ಬಳಿಕ ಪರೀಕ್ಷೆ ನಡೆಸಿದ ವೈದ್ಯರು ಮಗುವಿನ ಹೃದಯಬಡಿತದಲ್ಲಿ ವ್ಯತ್ಯಾಸವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಅಂತೆಯೇ ಪೋಷಕರು ಎಸ್ಐಟಿ ಆಸ್ಪತ್ರೆಗೆ ಕರೆದುಕೊಮಡು ಹೋಗಿದ್ದಾರೆ. ಅಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments