Webdunia - Bharat's app for daily news and videos

Install App

ಮೊಬೈಲ್ ಗಾಗಿ ಜೀವ ಕಳೆದುಕೊಂಡ ಬಾಲಕ

Webdunia
ಮಂಗಳವಾರ, 23 ಜೂನ್ 2020 (07:53 IST)
Normal 0 false false false EN-US X-NONE X-NONE

ಮೈಸೂರು : ಪೋಷಕರು ಮೊಬೈಲ್ ಕೊಡಿಸಲ್ಲ  ಎಂದಿದ್ದಕ್ಕೆ  ಬಾಲಕನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ.

ಆದಿತ್ಯ (15) ಆತ್ಮಹತ್ಯೆಗೆ ಶರಣಾದ ಬಾಲಕ. ಪೋಷಕರು ಆದಿತ್ಯ ಅಕ್ಕನಿಗೆ ಮೊಬೈಲ್ ಕೊಡಿಸಿದ್ದಾರೆ. ಆಗ ಆದಿತ್ಯ ತನಗೂ ಮೊಬೈಲ್ ಕೊಡಿಸಬೇಕೆಂದು ಹಠ ಹಿಡಿದಿದ್ದಾನೆ. ಆಗ ಪೋಷಕರು ಒಪ್ಪದಿದ್ದಾಗ ಕ್ರಿಮಿನಾಶಕ ಸೇವಿಸಿದ್ದಾನೆ.

ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಆದಿತ್ಯ ಸಾವನಪ್ಪಿದ್ದಾನೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments