ದುರ್ಗಾ ಭಕ್ತರ ಮೇಲೆ ಹರಿದ ಕಾರು; CCTV ಯಲ್ಲಿ ದೃಶ್ಯ ಸೆರೆ

Webdunia
ಶನಿವಾರ, 16 ಅಕ್ಟೋಬರ್ 2021 (10:47 IST)
ರಾಯ್ಪುರ : ಛತ್ತೀಸಗಢದ ಜಶ್ಪುರದಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ದುರ್ಗಾ ದೇವಿಯ ಪ್ರತಿಮೆ ವಿಸರ್ಜನೆಗೆ ಹೊರಟಿದ್ದ ಭಕ್ತರ ಮೇಲೆ ಕಾರ್ ಹತ್ತಿಸಲಾಗಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, 26 ಜನ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಜಶ್ಪುರದ ಪತ್ಥಲ್ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ಬಳಿಕ ಕಾರಿಗೆ ಬೆಂಕಿ ಹಚ್ಚಿ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕಾರ್ ನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗುತ್ತಿದೆ. ಅಧಿಕೃತವಾಗಿ ದೃಢಪಟ್ಟಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments