Webdunia - Bharat's app for daily news and videos

Install App

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

Sampriya
ಶುಕ್ರವಾರ, 18 ಏಪ್ರಿಲ್ 2025 (16:12 IST)
ನವದೆಹಲಿ: ನಾಯಿ ಖರೀದಿಸಲು ₹200 ನೀಡಿಲ್ಲವೆಂದು ಕೋಪಗೊಂಡ ಮಗ, ತಾಯಿಯನ್ನೇ ಹೊಡೆದು ಸಾಯಿಸಿರುವ ಘಟನೆ ಶುಕ್ರವಾರ ಛತ್ತೀಸ್‌ಗಢದ ರಾಯ್‌ಪುರದಲ್ಲಿ  ನಡೆದಿದೆ.

45 ವರ್ಷದ ಇ-ರಿಕ್ಷಾ ಚಾಲಕ ಪ್ರದೀಪ್ ದೇವಾಂಗನ್ ತನ್ನ ತಾಯಿಯನ್ನು ಕೊಂದ ಆರೋಪಿ.

₹800ಗೆ ನಾಯಿಮರಿ ಖರೀದಿಸಲು ಪ್ರದೀಪ್ ಮುಂದಾಗಿದ್ದ, ಇದಕ್ಕೆ ಸರಿದೂಗಿಸಲು ಇನ್ನೂ ₹200 ಬೇಕಾಗಿತ್ತು.  ಈ ವೇಳೆ ತಮ್ಮ ಮಕ್ಕಳು ಹಣ ನೀಡಲು ನಿರಾಕರಿಸಿದಾಗ, ತಾಯಿ ಬಳಿ ಹಣ ಕೇಳಿದ್ದಾರೆ. ನೀಡಲು ಒಪ್ಪಂದಕ್ಕೆ  ದೇವಾಂಗನ್ ತನ್ನ ತಾಯಿಯ ಮೇಲೆ ಸುತ್ತಿಗೆಯಿಂದ ದಾಳಿ ಮಾಡಿ ಮಾರಣಾಂತಿಕ ಗಾಯಗಳನ್ನು ಉಂಟುಮಾಡಿದ್ದಾರೆ. ಅದಲ್ಲದೆ ಅವನ ಹೆಂಡತಿ
ರಾಮೇಶ್ವರಿಯ ಮೇಲೂ ಹಲ್ಲೆ ಮಾಡಿದ್ದಾನೆ.

ಅವರ 15 ವರ್ಷದ ಮಗ ಮಧ್ಯಪ್ರವೇಶಿಸಿ ನೆರೆಹೊರೆಯವರ ಸಹಾಯಕ್ಕಾಗಿ ಕೂಗಿದ್ದಾನೆ.

ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರೂ ಮಹಿಳೆಯರನ್ನು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ವೇಳೆ ತಾಯಿ ಮೃತಪಟ್ಟಿದ್ದಾರೆ.
ಅಧಿಕಾರಿಗಳು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ದೇವಾಂಗನ್‌ಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments