ಇಂದು ಸಂಜೆ ಅಪ್ಪಳಿಸಲಿದೆ ಸೈಕ್ಲೋನ್

Webdunia
ಗುರುವಾರ, 15 ಜೂನ್ 2023 (11:28 IST)
ನವದೆಹಲಿ : ಉಗ್ರಸ್ವರೂಪ ಪಡೆದುಕೊಂಡು ಮುನ್ನುಗ್ಗುತ್ತಿರುವ ಬಿಪರ್ಜಾಯ್ ಚಂಡಮಾರುತ ಇಂದು ಸಂಜೆ ಗುಜರಾತ್ನ ಕಛ್ ತೀರಕ್ಕೆ ಅಪ್ಪಳಿಸಲಿದೆ.

ಸಂಜೆ 4 ಮತ್ತು ರಾತ್ರಿ 8 ಗಂಟೆಯ ಒಳಗಡೆ ಚಂಡಮಾರುತ ಕಛ್ ತೀರಕ್ಕೆ ಅಪ್ಪಳಿಸಿ ಪಾಕಿಸ್ತಾನದ ಕಡೆಗೆ ಸಾಗಲಿದೆ. ಕಳೆದ 58 ವರ್ಷಗಳಲ್ಲೇ ಜೂನ್ ತಿಂಗಳಲ್ಲಿ ಕಾಣಿಸಿಕೊಳ್ಳುತ್ತಿರುವ ದೊಡ್ಡ ಚಂಡಮಾರುತ ಇದಾಗಿದ್ದು ಅರಬ್ಬಿ ಸಮುದ್ರದ ಸಮೀಪದ ಪ್ರದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಗುಜರಾತ್ನ ಸೌರಾಷ್ಟ್ರ, ಕಛ್, ಜಾಮ್ನಗರ, ದ್ವಾರಕಾ ಸೇರಿ 8 ಜಿಲ್ಲೆಗಳಿಗೆ ಹೈಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಮುದ್ರ ತೀರದಿಂದ 10 ಕಿ.ಮೀ. ಅಂತರದಲ್ಲಿನ ಸುಮಾರು 74 ಸಾವಿರ ಮಂದಿಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ. 

ಪಶ್ಚಿಮ ರೈಲ್ವೇ 76 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಗಾಳಿಯ ವೇಗ ಗಂಟೆಗೆ 125 ರಿಂದ 150 ಕಿ.ಮೀ ಇರಲಿದ್ದು, ಪ್ರವಾಹ ಪರಿಸ್ಥಿತಿಯೂ ಎದುರಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ: ಛಲವಾದಿ ನಾರಾಯಣಸ್ವಾಮಿ

ವೃಂದಾವನದಲ್ಲಿ ವಾಟರ್ ಕೂಲರ್ ತಾಗಿ ನೋಡುತ್ತಿದ್ದಂತೇ ಪ್ರಾಣ ಕಳೆದುಕೊಂಡ ಯುವಕ: Viral video

ಗೂಂಡಾಗಳ ಬಿಟ್ಟು ರೈತರಿಗೆ ಬೆದರಿಸಬೇಡಿ. ಟೌನ್‍ಶಿಫ್: ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಡಿ: ಬಿ.ವೈ. ವಿಜಯೇಂದ್ರ

ಸಚಿವ ಸ್ಥಾನಕ್ಕೆ ನನ್ನ ಬೇಡಿಕೆ...: ಮಂತ್ರಿಗಿರಿಗೆ ಬೇಡಿಕೆ ಇಟ್ಟ ಬಗ್ಗೆ ಜಮೀರ್ ಅಹ್ಮದ್ ಶಾಕಿಂಗ್ ಹೇಳಿಕೆ

ಬಡವನಾದರೇನು ಪ್ರಿಯೇ....ಕುಟುಂಬದ ಜೊತೆ ಖುಷಿಯಾಗಿರುವುದನ್ನು ಹೇಳಿಕೊಟ್ಟ ಬಡ ವ್ಯಕ್ತಿ Video

ಮುಂದಿನ ಸುದ್ದಿ
Show comments