Webdunia - Bharat's app for daily news and videos

Install App

ನಾಯಿಮರಿಗಳ ಬಾಲ, ಕಿವಿ ಕತ್ತರಿಸಿ ತಿಂದ ಕುಡುಕ!

Webdunia
ಶುಕ್ರವಾರ, 16 ಡಿಸೆಂಬರ್ 2022 (09:15 IST)
ಲಕ್ನೋ : ಕುಡುಕನೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ 2 ನಾಯಿಮರಿಗಳ ಬಾಲ ಮತ್ತು ಕಿವಿಗೆ ಉಪ್ಪು ಸವರಿ ಸ್ನ್ಯಾಕ್ಸ್ ತಿಂದ ಅಮಾನವೀಯ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಬರೇಲಿ ಜಿಲ್ಲೆಯ ಫರೀದ್ಪುರ ಪ್ರದೇಶದ ಎಸ್ಡಿಎಂ ಕಾಲೋನಿಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ ಮುಖೇಶ್ ವಾಲ್ಮೀಕಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದ್ಯಪಾನ ಮಾಡುತ್ತಿದ್ದಾಗ ಈ ಅಮಾನವೀಯ ಕೃತ್ಯ ಎಸಗಿದ್ದಾನೆ.

ಕುಡುಕ ಮುಖೇಶ್ 2 ನಾಯಿ ಮರಿಗಳ ಒಂದು ಕಿವಿ ಹಾಗೂ ಬಾಲವನ್ನು ಕತ್ತರಿಸಿ ಮದ್ಯದೊಂದಿಗೆ ಸೇವಿಸಿದ್ದಾನೆ. ಇದರಿಂದಾಗಿ 2 ನಾಯಿ ಮರಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವೆರೆಡು ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿವೆ. 

ಘಟನೆಗೆ ಸಂಬಂಧಿಸಿ ಪೀಪಲ್ ಫಾರ್ ಅನಿಮಲ್ಸ್ ಸಂಘಟನೆಯ ಸದಸ್ಯ ಧೀರಜ್ ಪಾಠಕ್ ಎಂಬಾತ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments