Webdunia - Bharat's app for daily news and videos

Install App

ನಾಯಿಮರಿಗಳ ಬಾಲ, ಕಿವಿ ಕತ್ತರಿಸಿ ತಿಂದ ಕುಡುಕ!

Webdunia
ಶುಕ್ರವಾರ, 16 ಡಿಸೆಂಬರ್ 2022 (09:15 IST)
ಲಕ್ನೋ : ಕುಡುಕನೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ 2 ನಾಯಿಮರಿಗಳ ಬಾಲ ಮತ್ತು ಕಿವಿಗೆ ಉಪ್ಪು ಸವರಿ ಸ್ನ್ಯಾಕ್ಸ್ ತಿಂದ ಅಮಾನವೀಯ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಬರೇಲಿ ಜಿಲ್ಲೆಯ ಫರೀದ್ಪುರ ಪ್ರದೇಶದ ಎಸ್ಡಿಎಂ ಕಾಲೋನಿಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ ಮುಖೇಶ್ ವಾಲ್ಮೀಕಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದ್ಯಪಾನ ಮಾಡುತ್ತಿದ್ದಾಗ ಈ ಅಮಾನವೀಯ ಕೃತ್ಯ ಎಸಗಿದ್ದಾನೆ.

ಕುಡುಕ ಮುಖೇಶ್ 2 ನಾಯಿ ಮರಿಗಳ ಒಂದು ಕಿವಿ ಹಾಗೂ ಬಾಲವನ್ನು ಕತ್ತರಿಸಿ ಮದ್ಯದೊಂದಿಗೆ ಸೇವಿಸಿದ್ದಾನೆ. ಇದರಿಂದಾಗಿ 2 ನಾಯಿ ಮರಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವೆರೆಡು ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿವೆ. 

ಘಟನೆಗೆ ಸಂಬಂಧಿಸಿ ಪೀಪಲ್ ಫಾರ್ ಅನಿಮಲ್ಸ್ ಸಂಘಟನೆಯ ಸದಸ್ಯ ಧೀರಜ್ ಪಾಠಕ್ ಎಂಬಾತ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments