Webdunia - Bharat's app for daily news and videos

Install App

ರೈತ ಕೇವಲ ಅನ್ನದಾತ ಮಾತ್ರವಲ್ಲ,ಶಕ್ತಿದಾತನೂ ಹೌದು- ಗಡ್ಕರಿ

Webdunia
ಗುರುವಾರ, 23 ನವೆಂಬರ್ 2023 (17:45 IST)
ರೈತನು ಈಗ ಕೇವಲ ಅನ್ನದಾತ ಮಾತ್ರವಲ್ಲ ಆತ ಶಕ್ತಿದಾತನೂ ಆಗಿದ್ದಾನೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದರು.

ನೊಯಿಡಾದ JSS ತಾಂತ್ರಿಕ ಶಿಕ್ಷಣ ಆಕಾಡೆಮಿಯಲ್ಲಿ ಸೀಪಾ ಸಂಸ್ಥೆ ಆಯೋಜಿಸಿದ್ದ ಸುಸ್ಥಿರ ಭಾರತ- 2023 ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು,ರೈತರು ರಾಸಾಯನಿಕಗಳಿಗೆ ಬದಲಾಗಿ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಜನರ ಆರೋಗ್ಯವು ಉತ್ತಮವಾಗಿರುತ್ತದೆ.ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿದಾರರಿಗೆ ಇಂದು ಗುಡ್ ನ್ಯೂಸ್

Dog viral video: ಚಿರತೆಯಿಂದ ತಮ್ಮ ಗೆಳೆಯನ ರಕ್ಷಿಸಿದ ನಾಯಿಗಳು

ಮುಂದಿನ ಸುದ್ದಿ
Show comments