Webdunia - Bharat's app for daily news and videos

Install App

ಲಂಚ ಕೇಳಿದ ತಹಶೀಲ್ದಾರನಿಗೆ ತಕ್ಕ ಪಾಠ ಕಲಿಸಿದ ರೈತ

Webdunia
ಸೋಮವಾರ, 25 ಫೆಬ್ರವರಿ 2019 (06:21 IST)
ಮಧ್ಯಪ್ರದೇಶ : ರೈತನೊಬ್ಬ ಲಂಚ ಕೇಳಿದ ತಹಶೀಲ್ದಾರನ  ಜೀಪ್ ಗೆ ಎಮ್ಮೆಯನ್ನು ಕಟ್ಟಿ ಪ್ರತಿಭಟನೆ ನಡೆಸಿರುವ ಘಟನೆ ಮಧ್ಯಪ್ರದೇಶದ ಟಿಕಾಮಗಢದಲ್ಲಿ ನಡೆದಿದೆ.


ರೈತನೊಬ್ಬ ತನ್ನ ಇಬ್ಬರು ಹೆಣ್ಣು ಮಕ್ಕಳ ಹೆಸರಿನಲ್ಲಿ ಜಮೀನು ಖರೀದಿಸಿದ್ದು, ಅದನ್ನು ತನ್ನ ಮಕ್ಕಳ ಹೆಸರಿಗೆ ಪರಿವರ್ತಿಸಲು ಅದಕ್ಕೆ ಬೇಕಾದ ಎಲ್ಲ ದಾಖಲೆಗಳನ್ನೂ ತೆಗೆದುಕೊಂಡು, ಟಿಕಾಮಗಢ ತಹಶೀಲ್ದಾರ್ ಬಳಿಗೆ ಹೋಗಿದ್ದಾರೆ.


ಆದರೆ ತಹಶೀಲ್ದಾರ್ ಈ ಕೆಲಸ ಮಾಡಿಕೊಡಲು ರೈತನ ಬಳಿ 1 ಲಕ್ಷ ರೂ. ಲಂಚ ಕೇಳಿದ್ದಾನೆ. ಇದರಿಂದ ಕೋಪಗೊಂಡ ರೈತ ತನ್ನ ಎಮ್ಮೆಯನ್ನು ಕಚೇರಿಯ ಬಳಿ ನಿಂತಿದ್ದ ತಹಶೀಲ್ದಾರ್ ನ ಜೀಪ್ ಗೆ ಕಟ್ಟಿ ಹಾಕಿ ಪ್ರತಿಭಟನೆ ನಡೆಸಿದ್ದಾನೆ. ಅಷ್ಠೇ ಅಲ್ಲದೇ ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗೀಯ ಅಧಿಕಾರಿಗಳಿಗೂ ಮನವಿ ಮಾಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments