Webdunia - Bharat's app for daily news and videos

Install App

ಮೂಢನಂಬಿಕೆಯಿಂದ 5 ವರ್ಷದ ಮಗನಿಗೆ ಬೆಂಕಿ ಹಚ್ಚಿದ ತಂದೆ

Webdunia
ಗುರುವಾರ, 4 ಮಾರ್ಚ್ 2021 (07:46 IST)
ತಮಿಳುನಾಡು : ಮಗ ದುರಾದೃಷ್ಟವನ್ನು ತರುತ್ತಾನೆ ಎಂಬ ಮೂಢನಂಬಿಕೆಯಿಂದ ತಂದೆಯೊಬ್ಬ 5 ವರ್ಷದ ಮಗನಿಗೆ ಬೆಂಕಿ ಹಚ್ಚಿದ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

ಆರೋಪಿ ಜೋತಿಷ್ಯಗಳನ್ನು ನಂಬುತ್ತಿದ್ದರು. ಇತನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಜ್ಯೋತಿಷಿ ಮಗನ ಜಾತಕವನ್ನು ಪರಿಶೀಲಿಸಿ ಈತ ದುರಾದೃಷ್ಟ ತರುತ್ತಾನೆ ಎಂದು ಹೇಳಿದ್ದಾರೆ. ಹಾಗಾಗಿ ಮಗನಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಇದರಿಂದ ಬಾಲಕ ಮೃತಪಟ್ಟಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು  ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments