Webdunia - Bharat's app for daily news and videos

Install App

ಬಲೂನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟ

Webdunia
ಸೋಮವಾರ, 23 ಆಗಸ್ಟ್ 2021 (10:48 IST)
ಲಕ್ನೋ: ಬಲೂನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಎರಡು ಪ್ರತ್ಯೇಕ ಘಟನೆಗಳು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶದ ಚಿಂದ್ವಾರ ಮತ್ತು ಉತ್ತರ ಪ್ರದೇಶದ ವಾರಣಾಸಿಯಲ್ಲಿ ರವಿವಾರ ಈ ಘಟನೆಗಳು ನಡೆದಿದೆ. ಹತ್ತು ಮಂದಿ ಗಾಯಗೊಂಡಿದ್ದಾರೆ.
ಚಿಂದ್ವಾರ ಪ್ರಕರಣದಲ್ಲಿ ತೇಜುದ್ದೀನ್ ಅನ್ಸಾರಿ (40 ವ) ಮತ್ತು ಶೇಕ್ ಇಸ್ಮಾಯಿಲ್ (70 ವ) ಮೃತಪಟ್ಟರೆ, ವಾರಣಾಸಿಯಲ್ಲಿ ಗೀತಾ ದೇವಿ (40 ವ) ಮತ್ತು ಲಲ್ಲಾ (30ವ ) ಸಾವನ್ನಪ್ಪಿದ್ದಾರೆ.
ಗಾಯಾಳುಗಳಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂದ್ವಾರ ಪ್ರಕರಣದಲ್ಲಿ ಸ್ಫೋಟದ ಶಬ್ಧ ದೂರದವರೆಗೆ ಕೇಳಿಸಿದ್ದು, ಕಂಪನದ ಅನುಭವವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments