Webdunia - Bharat's app for daily news and videos

Install App

ಸ್ಕೂಟರ್ಗೆ ಅಡ್ಡ ಬಂದನೆಂದು ಕಿವುಡನನ್ನು ಇರಿದು ಕೊಂದ ಬಾಲಕಿ!

Webdunia
ಸೋಮವಾರ, 25 ಜುಲೈ 2022 (07:04 IST)
ರಾಯಪುರ : ಹಾರ್ನ್ ಮಾಡಿದರೂ ತನ್ನ ಸ್ಕೂಟರ್ಗೆ ಅಡ್ಡ ಬಂದನೆಂದು ಕಿವುಡ ಹಾಗೂ ಮೂಕನಾಗಿದ್ದ ವ್ಯಕ್ತಿಯನ್ನು 16 ವರ್ಷದ ಬಾಲಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಛತ್ತೀಸ್ಗಡದಲ್ಲಿ ನಡೆದಿದೆ.

ಛತ್ತೀಸ್ಗಡದ ರಾಜಧಾನಿ ರಾಯ್ಪುರದ ಕಂಕಾಲಿಪಾರಾ ಪ್ರದೇಶದ ಆಜಾದ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಈ ಘಟನೆ ನಡೆದಿದೆ.

ಸ್ಕೂಟರ್ನಲ್ಲಿ ಶಾಲೆಗೆ ಹೋಗುತ್ತಿದ್ದ ಮಂದಿರ್ ಅಸಾದ್ ಪ್ರದೇಶದ 16 ವರ್ಷದ ಬಾಲಕಿ ರಸ್ತೆಯಲ್ಲಿ ಅಡ್ಡ ಬಂದ ವ್ಯಕ್ತಿಗೆ ಹಾರ್ನ್ ಮಾಡಿದ್ದಾಳೆ.

ಆದರೆ ಆ ವ್ಯಕ್ತಿ ದೂರ ಸರಿಯದಿದ್ದರಿಂದ ಬ್ಯಾಗ್ನಲ್ಲಿದ್ದ ಚಾಕುವನ್ನು ತೆಗೆದು ಆತನ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾಳೆ. ಹತ್ಯೆಯಾದ 36 ವರ್ಷದ ವ್ಯಕ್ತಿ ಕಿವುಡ ಹಾಗೂ ಮೂಕನಾಗಿದ್ದ ಎಂದು ಎಸ್ಪಿ ಡಿ.ಸಿ.ಪಟೇಲ್ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments