Webdunia - Bharat's app for daily news and videos

Install App

ಮುಂಬೈ: ಮೊಬೈಲ್‌ ಕದ್ದನೆಂಬ ಶಂಕೆಯಿಂದ ಯುವಕನ ಹತ್ಯೆ ಮಾಡಿದ ಗುಂಪು

Sampriya
ಶನಿವಾರ, 26 ಅಕ್ಟೋಬರ್ 2024 (20:23 IST)
ಮುಂಬೈ:  ಮೊಬೈಲ್ ಕಳ್ಳತನ ಶಂಕೆಯ ಮೇಲೆ 25 ವರ್ಷದ ಯುವಕನ ಮೇಲೆ ಗುಂಪೊಂದು ಮಾರಾಣಾಂತಿಕ ಹಲ್ಲೆ ಮಾಡಿ ಕೊಂದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ 7 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತ ಯುವಕನನ್ನು ಮೊಹಮ್ಮದ್ ರಹ್ಮತ್ ಶಾ ಎಂದು ಗುರುತಿಸಲಾಗಿದೆ.

ಗುರುವಾರ ಭಿವಂಡಿಯಲ್ಲಿ ಮೊಬೈಲ್ ಕಳ್ಳತನದ ಶಂಕೆಯಲ್ಲಿ 25 ವರ್ಷದ ಯುವಕನ ಮೇಲೆ ಗಂಭೀರ ಹಲ್ಲೆ ಮಾಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ರಹಮತ್‌ನನ್ನು ಸಾರ್ವಜನಿಕರು ಆಸ್ಪತ್ರೆಗೆ ಕರೆದುಕೊಂಡು  ಹೋದರು. ಆದರೆ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಈ ಪ್ರಕರಣ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದ್ದು, ಒಬ್ಬರು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ವಿನಾಯಕ ಗಾಯಕ್ವಾಡ್ ತಿಳಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಮುಂದಿನ ಸುದ್ದಿ
Show comments