Webdunia - Bharat's app for daily news and videos

Install App

ಮೋದಿ ಅಭಿಮಾನದಿಂದ ಕೆಲಸಕ್ಕೆ ಕುತ್ತು

Webdunia
ಶನಿವಾರ, 27 ಆಗಸ್ಟ್ 2016 (11:00 IST)
ಪ್ರಧಾನಿ ಮೋದಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಮೇಲಿನ ಅತಿಯಾದ ಅಭಿಮಾನ ಯುವಕನೊಬ್ಬನ ಕನಸಿಗೆ ತಣ್ಣೀರೆರಚಿದೆ. ಅಷ್ಟಕ್ಕೂ ಆಗಿದ್ದಾದರು ಏನು? ತಿಳಿಯಲು ಮುಂದೆ ಓದಿ.
 
ಮಧ್ಯಪ್ರದೇಶದ ಸೌರವ್ ಬಿಲ್‌ಜ್ಞಾನ್ ಎಂಬ ಯುವಕನಿಗೆ ಸೇನೆ ಸೇರಿ ದೇಶಸೇವೆ ಮಾಡಬೇಕೆಂಬ ಆಸೆ ಇತ್ತು. ಸೇನಾ ನೇಮಕಾತಿಯಲ್ಲಿಯೂ ಆತ ಪಾಲ್ಗೊಂಡಿದ್ದ. ಆದರೆ ಆತನನ್ನು ಅನರ್ಹಗೊಳಿಸಲಾಗಿದೆ. ಕಾರಣ ಆತ ತನ್ನ ಎದೆ ಮೇಲೆ ಹಾಕಿಕೊಂಡಿದ್ದ ಮಧ್ಯಪ್ರದೇಶ್ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರಧಾನಿ ಮೋದಿ ಹಚ್ಚೆ.
 
2014ರ ಫೆಬ್ರವರಿ ತಿಂಗಳಲ್ಲಿ ಪ್ರಧಾನಿ ಲೋಕಸಭಾ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಅವರಿಂದ ಪ್ರಭಾವಿತನಾಗಿದ್ದ ಸೌರವ್ ಬಿಲ್‌ಜ್ಞಾನ್ ಸೂರ್ಯ ಚಂದ್ರರಿರುವವರೆಗೆ ಶಿವರಾಜ್ ಮಾಮಾ ಮತ್ತು ಮೋದಿ ಹೆಸರು ಶಾಶ್ವತ ಎಂದು ಬರೆಸಿಕೊಂಡಿದ್ದ. 
 
ಸೇನಾ ನೇಮಕಾತಿ ಶಿಬಿರದಲ್ಲಿ ಈ ಹಚ್ಚೆಯನ್ನು ನೋಡಿದ ಅಧಿಕಾರಿಗಳು ಆತನ ಅರ್ಜಿಯನ್ನು ವಜಾಗೊಳಿಸಿದ್ದಾರೆ.
 
ಸೌರವ್ ಈಗ ಪ್ರಧಾನಿ ಮೋದಿ ಮತ್ತು ಚೌಹಾಣ್ ಅವರನ್ನು ಭೇಟಿಯಾಗಿ ತಾನು ಅನರ್ಹನಾಗಿರುವುದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳ ಬಯಸಿದ್ದಾನೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments