Webdunia - Bharat's app for daily news and videos

Install App

ಫಡ್ನವೀಸ್‍‍ ಅವರಿದ್ದ ಹೆಲಿಕಾಪ್ಟರ್ ಬಲವಂತದಿಂದ ಭೂ ಸ್ಪರ್ಶ

Webdunia
ಶನಿವಾರ, 9 ಡಿಸೆಂಬರ್ 2017 (19:59 IST)
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಅವರಿದ್ದ ಹೆಲಿಕಾಪ್ಟರ್‌ ಬಲವಂತದಿಂದ ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ.
 
ನಾಶಿಕ್‌ನಿಂದ ಔರಂಗಾಬಾದ್‌ಗೆ ಹೆಲಿಕಾಪ್ಟರ್‌ನಲ್ಲಿ ತೆರಳುವಾಗ ಈ ಘಟನೆ ನಡೆದಿದ್ದು, ಭೂಮಿ ಮೇಲಿಂದ ಟೇಕ್‌ ಆಫ್ ಆಗಿ ಕೇವಲ 50 ಅಡಿ ಎತ್ತರ ಏರಿದಾಗ ಅದಕ್ಕೆ ಮುಂದೆ ಹಾರಲು ಸಾಧ್ಯವಾಗಲಿಲ್ಲ. ಆದರೆ ಪೈಲಟ್‌ ಕೆಲವೇ ಮೀಟರ್‌ಗಳ ಅಂತರದಲ್ಲಿ ಹೆಲಿಕಾಪ್ಟರನ್ನು ಸುರಕ್ಷಿತವಾಗಿ ಇಳಿಸಿದರು ಎನ್ನಲಾಗಿದೆ.
 
ಫ‌ಡ್ನವೀಸ್‌ ಅವರು ಜಲ ಸಂಪನ್ಮೂಲ ಸಚಿವ ಗಿರೀಶ್‌ ಮಹಾಜನ್‌ ಮತ್ತು ಇತರರೊಂದಿಗೆ ಹೆಲಿಕಾಪ್ಟರ್‌ ಹೊರಡುತ್ತಿದ್ದರು. ಓವರ್‌ಲೋಡ್‌ ಆಗಿದ್ದರಿಂದಲೇ ಅದಕ್ಕೆ ಹಾರಲು ಸಾಧ್ಯವಾಗಲಿಲ್ಲ. ಆಗ ಹೆಲಿಕಾಪ್ಟರ್‌ನಲ್ಲಿದ್ದ  ಫ‌ಡ್ನವೀಸ್‌ ಅವರ ಅಡುಗೆಯಾಳನ್ನು ಮತ್ತು ಆತನ ಚೀಲವನ್ನು ಕೆಳಗಿಳಿದ ನಂತರ ಹೆಲಿಕಾಪ್ಟರ್‍‍ನಲ್ಲಿ ಪ್ರಯಾಣ ಬೆಳೆಸಲಾಯಿತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments