Webdunia - Bharat's app for daily news and videos

Install App

ಮಾನವೀಯತೆ ಮೆರೆದ ರಾಜಕೀಯ ನಾಯಕ: ಪ್ರಶಂಸೆಗಳ ಸುರಿಮಳೆ

Webdunia
ಬುಧವಾರ, 20 ಡಿಸೆಂಬರ್ 2023 (12:39 IST)
ಮಹಿಳೆಯ ದಯನೀಯ ಪರಿಸ್ಥಿತಿಗೆ ಮೀಡಿದ ಸಚಿವರು ತಮಗೆ ಮತ್ತು ಪತ್ನಿಗೆ ಕಾದಿರಿಸಿದ್ದ ಎಕ್ಸ್‌ಎಲ್ ಸೀಟನ್ನು ಅವರಿಗೆ ಬಿಟ್ಟುಕೊಟ್ಟು ತಾವು ಸಾಮಾನ್ಯ ದರ್ಜೆ ಸೀಟಿನಲ್ಲಿ ಪ್ರಯಾಣಿಸಿದ ಘಟನೆ ವರದಿಯಾಗಿದೆ.
 
ಒಂದರ್ಧ ಗಂಟೆ ಬಸ್ ಪ್ರಯಾಣದಲ್ಲಿ ನಾವು ಅಸಹಾಯಕರಿಗೆ ಸೀಟು ಬಿಟ್ಟು ಕೊಡಲು ಮೀನಮೇಷ ಎಣಿಸುತ್ತೇವೆ. ಆದರೆ ವಿಮಾನಯಾನ ಸಚಿವ ವಿಮಾನದಲ್ಲಿಯೇ ಸೀಟು ಬಿಟ್ಟುಕೊಟ್ಟು ಪ್ರಶಂಸೆಗೆ ಪಾತ್ರರಾಗಿದ್ದಾರೆ.
 
ತಾಯಿ- ಮಗಳು ಬೆಂಗಳೂರಿನಿಂದ ರಾಂಚಿಗೆ ಪ್ರಯಾಣಿಸುತ್ತಿದ್ದರು. ಯುವತಿಯ ತಾಯಿ ಕಾಲು ನೋವಿನಿಂದ ಬಳಲುತ್ತಿದ್ದು ಮಡಚಲಾಗುತ್ತಿರಲಿಲ್ಲ. ಬೆಂಗಳೂರಿನಿಂದ ಪ್ರಯಾಣಿಸುವಾಗ ಅವರಿಗೆ ಸಚಿವರಿಗೆ ಕಾದಿರಿಸಲಾಗಿದ್ದ ಸೀಟಿನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಆದರೆ ವಿಮಾನ ಕೋಲ್ಕತ್ತಾದಲ್ಲಿ ತಂಗಿ  ಪ್ರಯಾಣ ಮುಂದುವರೆಸುವಾಗ  ಸಚಿವರು ಆಗಮಿಸಿದ್ದರು. 
 
ಸಚಿವರ ಈ ದೊಡ್ಡತನಕ್ಕೆ ಯುವತಿ ಟ್ವಿಟರ್ ಮೂಲಕ ಧನ್ಯವಾದಗಳನ್ನರ್ಪಿಸಿದ್ದಾಳೆ. ತಮ್ಮ ಫಸ್ಟ್ ಕ್ಲಾಸ್‌ ಸೀಟನ್ನು ನನಗೆ ಮತ್ತು ನನ್ನ ತಾಯಿಗೆ ಬಿಟ್ಟುಕೊಟ್ಟು ಸಚಿವರು ತಾವು ದ್ವಿತೀಯ ದರ್ಜೆ ಸೀಟ್‌ನಲ್ಲಿ ಪ್ರಯಾಣಿಸಿದ್ದು ಅಚ್ಛೇದಿನ್ ಎಂದಿದ್ದಾಳೆ ಯುವತಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments