Webdunia - Bharat's app for daily news and videos

Install App

ವರದಕ್ಷಿಣೆಗಾಗಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪತಿ

Webdunia
ಗುರುವಾರ, 19 ನವೆಂಬರ್ 2020 (10:31 IST)
ಲಾತೂರ್ : ವರದಕ್ಷಿಣೆ ವಿಚಾರಕ್ಕೆ ಪತಿ ಪತ್ನಿಯರ ನಡುವೆ ಜಗಳ ನಡೆದಿದ್ದು, ಪತಿ ಕೊಡಲಿಯಿಂದ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪತಿ ತನಗೆ ಬೇಕಾದ ವಸ್ತುಗಳನ್ನು ಖರೀದಿಸಲು ಮತ್ತು ಜಮೀನನ್ನು ಖರೀದಿಸಲು ತನ್ನ ಹೆತ್ತವರಿಂದ ಹಣ ತರುವಂತೆ ತ್ನಿಗೆ ತಿಳಿಸಿದ್ದಾನೆ. ಇದರಿಂದ ಕೋಪಗೊಂಡ ಪತ್ನಿ ಪತಿಯ ಜೊತೆ ವಾಗ್ವಾದಕ್ಕಿಳಿದಿದ್ದಾಳೆ. ಆಗ ಪತಿ ಅಲ್ಲಿದ್ದ ಕೊಡಲಿಯಿಂದ ಪತ್ನಿಯನ್ನು ಕಲೆ ಮಾಡಿದ್ದಾನೆ.

ಈ ಬಗ್ಗೆ ಪತಿ ಹಾಗು ಆತನ ಸಂಬಂಧಿಕರ ಮೇಲೆ ದೂರು ದಾಖಲಾದ ಹಿನ್ನಲೆಯಲ್ಲಿ ಪತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವ ಚೆಸ್ ಚಾಂಪಿಯನ್ ದಿವ್ಯಾಗೆ ಬಿಗ್ ಸರ್ಪ್ರೈಸ್‌: ಮಹಾರಾಷ್ಟ್ರ ಸಿಎಂರಿಂದ ದೊಡ್ಟಮೊತ್ತದ ಬಹುಮಾನ

ಇಯರ್‌ಫೋನ್ ಧರಿಸಿ ರೈಲು ಹಳಿ ದಾಟುತ್ತಿದ್ದ ಬಾಲಕ ರೈಲು ಡಿಕ್ಕಿ ಹೊಡೆದು ಸಾವು

ಕೋರ್ಟ್ ನಲ್ಲಿ ಕಣ್ಣೀರಿಡುತ್ತಾ ಪ್ರಜ್ವಲ್ ರೇವಣ್ಣ ಹೇಳಿದ್ದೇನು, ಸಂಪೂರ್ಣ ವಿವರ ಇಲ್ಲಿದೆ

ರಾಹುಲ್ ಗಾಂಧಿ ಮತಗಳವು ಪ್ರತಿಭಟನೆಗೆ ಬೆಂಗಳೂರಿನಲ್ಲಿ ಮರಗಳಿಗೆ ಕತ್ತರಿ

ಧರ್ಮಸ್ಥಳ ಕೇಸ್ ಗೆ ಇಂದು ಮಹತ್ವದ ತಿರುವು ಗ್ಯಾರಂಟಿ

ಮುಂದಿನ ಸುದ್ದಿ
Show comments